25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿ

ಹೆದ್ದಾರಿ ಬದಿ ಬೆಂಕಿ

ಉಜಿರೆ: ಮುಂಡಾಜೆಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯ ಕಾಪು ಬಳಿ ವಿದ್ಯುತ್ ಲೈನ್ ನಿಂದ ಕಿಡಿಗಳು ಹಾರಿದ ಪರಿಣಾಮ ಬೆಂಕಿ ಹರಡಿದ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.

ಅರಣ್ಯ ಇಲಾಖೆಯ ಕಾಪು ಸಸ್ಯ ಕ್ಷೇತ್ರದ ಸಮೀಪವೇ ಬೆಂಕಿ ಅವಘಡ ನಡೆದಿದೆ. ಸಮಾಜ ಸೇವಕ ಸಚಿನ್ ಭಿಡೆ ಹಾಗೂ ಸಸ್ಯ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಮಹಿಳೆಯರು ತಕ್ಷಣ ಕಾರ್ಯಪ್ರವರ್ತರಾಗಿ ಬೆಂಕಿ ನಂದಿಸಿದ ಕಾರಣ ಹೆಚ್ಚಿನ ಅನಾಹುತ ತಪ್ಪಿದೆ.

ಬೆಂಕಿ ಆರಿಸಲು ತಡವಾಗುತ್ತಿದ್ದರೆ ಸಸ್ಯಕ್ಷೇತ್ರದ ಒಳಗೂ ನುಗ್ಗಿ ಮಳೆಗಾಲದ ವಿತರಣೆಗೆ ಸಿದ್ಧವಾಗುತ್ತಿರುವ ನಾನಾ ಜಾತಿಯ ಹಲವು ಸಾವಿರ ಗಿಡಗಳಿಗೆ ಹಾನಿ ಸಂಭವಿಸುವ ಸಾಧ್ಯತೆ ಇತ್ತು.

Related posts

ಓಡಿಲ್ನಾಳ : ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪ್ರಥಮ ವರ್ಷದ ಶ್ರೀ ಶಾರದೋತ್ಸವ: ಧಾರ್ಮಿಕ ಸಭೆ

Suddi Udaya

ಮಿತ್ತಬಾಗಿಲು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಶಟ್ಲ್ ಬ್ಯಾಡ್ಮಿಂಟನ್ ಶಿವ ಮತ್ತು ಮುನೀರ್ ಮಾಲೀಕತ್ವದ ಎಸ್ಎಂ ಸ್ಮಶರ್ಸ್ ತಂಡ ವಿನ್ನರ್

Suddi Udaya

ಸೇಕ್ರೆಡ್ ಹಾರ್ಟ್ ಚರ್ಚ್ ನ ನೂತನ ಪ್ರಧಾನ ಧರ್ಮ ಗುರು ವಂದನೀಯ ಸ್ಟ್ಯಾನಿ ಗೋವಿಯಸ್ ರಿಗೆ ಮಡಂತ್ಯಾರು ನಾಗರಿಕರ ಪರವಾಗಿ ಸ್ವಾಗತ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ವಿಶೇಷ ಸಭೆ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya
error: Content is protected !!