23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿ

ಹೆದ್ದಾರಿ ಬದಿ ಬೆಂಕಿ

ಉಜಿರೆ: ಮುಂಡಾಜೆಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯ ಕಾಪು ಬಳಿ ವಿದ್ಯುತ್ ಲೈನ್ ನಿಂದ ಕಿಡಿಗಳು ಹಾರಿದ ಪರಿಣಾಮ ಬೆಂಕಿ ಹರಡಿದ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.

ಅರಣ್ಯ ಇಲಾಖೆಯ ಕಾಪು ಸಸ್ಯ ಕ್ಷೇತ್ರದ ಸಮೀಪವೇ ಬೆಂಕಿ ಅವಘಡ ನಡೆದಿದೆ. ಸಮಾಜ ಸೇವಕ ಸಚಿನ್ ಭಿಡೆ ಹಾಗೂ ಸಸ್ಯ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಮಹಿಳೆಯರು ತಕ್ಷಣ ಕಾರ್ಯಪ್ರವರ್ತರಾಗಿ ಬೆಂಕಿ ನಂದಿಸಿದ ಕಾರಣ ಹೆಚ್ಚಿನ ಅನಾಹುತ ತಪ್ಪಿದೆ.

ಬೆಂಕಿ ಆರಿಸಲು ತಡವಾಗುತ್ತಿದ್ದರೆ ಸಸ್ಯಕ್ಷೇತ್ರದ ಒಳಗೂ ನುಗ್ಗಿ ಮಳೆಗಾಲದ ವಿತರಣೆಗೆ ಸಿದ್ಧವಾಗುತ್ತಿರುವ ನಾನಾ ಜಾತಿಯ ಹಲವು ಸಾವಿರ ಗಿಡಗಳಿಗೆ ಹಾನಿ ಸಂಭವಿಸುವ ಸಾಧ್ಯತೆ ಇತ್ತು.

Related posts

ಉರುವಾಲು: ಕಾರಿಂಜ ಬಾಯ್ತಾರು ಶ್ರೀ ವಿಘ್ನೇಶ್ವರ ಭಜನಾ ಮಂಡಳಿಯ ಸಮವಸ್ತ್ರ ವಿತರಣೆ

Suddi Udaya

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಸಿಯೋನ್ ಆಶ್ರಮ : ಗಾಂಧಿ ಜಯಂತಿ ಹಾಗೂ ಹಿರಿಯ ನಾಗರಿಕರ ದಿನಾಚರಣೆ

Suddi Udaya

ಕಬಡ್ಡಿ ಪಟು ವಿದ್ಯಾರ್ಥಿ ಚಿನ್ಮಯ ಗೌಡ ಪಿ.ಕೆ ನಿಧನ

Suddi Udaya

ನಾರಾವಿ: “ಕಲ್ಕುಡ ಮಹಿಮೆ” ತುಳು ಭಕ್ತಿ ಗೀತೆ ಬಿಡುಗಡೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟ ರಿಷಬ್ ಶೆಟ್ಟಿ ಭೇಟಿ

Suddi Udaya
error: Content is protected !!