September 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿ

ಹೆದ್ದಾರಿ ಬದಿ ಬೆಂಕಿ

ಉಜಿರೆ: ಮುಂಡಾಜೆಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯ ಕಾಪು ಬಳಿ ವಿದ್ಯುತ್ ಲೈನ್ ನಿಂದ ಕಿಡಿಗಳು ಹಾರಿದ ಪರಿಣಾಮ ಬೆಂಕಿ ಹರಡಿದ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.

ಅರಣ್ಯ ಇಲಾಖೆಯ ಕಾಪು ಸಸ್ಯ ಕ್ಷೇತ್ರದ ಸಮೀಪವೇ ಬೆಂಕಿ ಅವಘಡ ನಡೆದಿದೆ. ಸಮಾಜ ಸೇವಕ ಸಚಿನ್ ಭಿಡೆ ಹಾಗೂ ಸಸ್ಯ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಮಹಿಳೆಯರು ತಕ್ಷಣ ಕಾರ್ಯಪ್ರವರ್ತರಾಗಿ ಬೆಂಕಿ ನಂದಿಸಿದ ಕಾರಣ ಹೆಚ್ಚಿನ ಅನಾಹುತ ತಪ್ಪಿದೆ.

ಬೆಂಕಿ ಆರಿಸಲು ತಡವಾಗುತ್ತಿದ್ದರೆ ಸಸ್ಯಕ್ಷೇತ್ರದ ಒಳಗೂ ನುಗ್ಗಿ ಮಳೆಗಾಲದ ವಿತರಣೆಗೆ ಸಿದ್ಧವಾಗುತ್ತಿರುವ ನಾನಾ ಜಾತಿಯ ಹಲವು ಸಾವಿರ ಗಿಡಗಳಿಗೆ ಹಾನಿ ಸಂಭವಿಸುವ ಸಾಧ್ಯತೆ ಇತ್ತು.

Related posts

ಹಾಪ್ ಕಾಮ್ಸ್ ನಿರ್ದೇಶಕರಾಗಿ  ರತ್ನರಾಜ್ ಪೇರಂದಬೈಲ್ ಆಯ್ಕೆ        

Suddi Udaya

ಅಳದಂಗಡಿ: ಸತ್ಯದೇವತೆ ಎಂಟರ್ ಪ್ರೈಸಸ್ ಶುಭಾರಂಭ

Suddi Udaya

ಕುಂಭಶ್ರೀ ಆಂ.ಮಾ. ಶಾಲೆಯ ಸಂಸ್ಥಾಪಕ ಗಿರೀಶ್ ಕೆ ಎಚ್ ರವರಿಂದ ಉಚಿತ ಪುಸ್ತಕ ವಿತರಣೆ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಪಟ್ರಮೆ ಗ್ರಾಮ ಪಂಚಾಯತ್ ಬಳಿ ಬಿಜೆಪಿ ಪ್ರತಿಭಟನೆ

Suddi Udaya

ಅಳದಂಗಡಿ ಮತದಾನ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಸೆ.28: ಬೆಳ್ತಂಗಡಿ ರಾಜ ಕೇಸರಿ ಸೇವಾ ಟ್ರಸ್ಟ್ ವತಿಯಿಂದ ನಾವೂರಿನಲ್ಲಿ ಉಚಿತ ನೇತ್ರಾ ಮತ್ತು ಹೃದಯ ತಪಾಸಣಾ ಶಿಬಿರ

Suddi Udaya
error: Content is protected !!