22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಕಾಂಗ್ರೆಸ್‌ ಕಾರ್ಯಕರ್ತರಾದ ಜೋಜಿ ಕಳೆಂಜ ಹಾಗೂ ಗಂಡಿಬಾಗಿಲಿನ ಅಜಿತ್ ಪಿ.ಎಮ್ ರವರು ಬಿಜೆಪಿ ಸೇರ್ಪಡೆ

ಬೆಳ್ತಂಗಡಿ: ಕಾಂಗ್ರೆಸ್‌ ಬೆಂಬಲಿಗರಾಗಿದ್ದ ಕಳೆಂಜ ಗ್ರಾಮದ ಜೋಜಿ ಮತ್ತು ಗಂಡಿಬಾಗಿಲಿನ ಅಜಿತ್ ಪಿ.ಎಮ್ ಅವರು ಎ.24 ರಂದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.

ಹಳೆಕೋಟೆಯಲ್ಲಿರುವ ಚುನಾವಣಾ ಕಾರ್ಯಾಲಯದಲ್ಲಿ ಶಾಸಕ ಹರೀಶ್ ಪೂಂಜ ಅವರು ಪಕ್ಷದ ಧ್ವಜ ನೀಡುವ ಮೂಲಕ ಬಿಜೆಪಿ ಪಕ್ಷಕ್ಕೆ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಉಪಾಧ್ಯಕ್ಷರಾದ ಪಿ.ಸಿ. ಸೆಬಾಸ್ಟಿನ್, ಪ್ರಮುಖರಾದ ಅಜೇಯ್ ಮಟ್ಟಿ, ಜೈಸನ್ ಕಳೆಂಜ , ಸಾಬು ಕಕ್ಕಿಂಜೆ ಉಪಸ್ಥಿತರಿದ್ದರು.

Related posts

ಕುವೆಟ್ಟು: ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆಯಲ್ಲೇ ಹರಿದ ಮಳೆ ನೀರು

Suddi Udaya

ಪುಂಜಾಲಕಟ್ಟೆ ಸರಕಾರಿ ಪ.ಪೂ. ಕಾಲೇಜಿಗೆ ಶೇ. 93.91 ಫಲಿತಾಂಶ

Suddi Udaya

ಬೆದ್ರಬೆಟ್ಟು ಮರಿಯಾoಬಿಕ ಆಂ.ಮಾ. ಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವ ಸ್ಪಾರ್ಕ್ -2024

Suddi Udaya

ಹದಗೆಟ್ಟ ರಸ್ತೆಗಳ ಸಮಸ್ಯೆಯನ್ನು ಇತ್ಯರ್ಥ ಪಡಿಸಿದ ಶಿಬಾಜೆ ಗ್ರಾ.ಪಂ.

Suddi Udaya

ಧರ್ಮಸ್ಥಳ: ಗಾಳಿ ಮಳೆಗೆ ವಿದ್ಯುತ್ ಲೈನ್ ಮೇಲೆ ಬಿದ್ದ ಮರ

Suddi Udaya

ಟೀಂ ಅಭಯಹಸ್ತ ವತಿಯಿಂದ ಸರ್ಕಾರಿ ಶಾಲೆಗಳಲ್ಲಿ ಸ್ಪರ್ಧಾ ಕಾರ್ಯಕ್ರಮಗಳ ಆಯೋಜನೆ

Suddi Udaya
error: Content is protected !!