24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದಿಂದ ವೈದ್ಯಕೀಯ ನೆರವು: ಅನಾರೋಗ್ಯದಿಂದ ಬಳಲುತ್ತಿರುವ ಮಾನ್ಯಳ ಚಿಕಿತ್ಸೆಗೆ ಸ್ಪಂದನೆ

ಬೆಳ್ತಂಗಡಿ: ಉದಯ ಪೂಜಾರಿ ಬಳ್ಳಾಲ್ ಬಾಗ್ ಸ್ಥಾಪಕ ಅಧ್ಯಕ್ಷತೆಯ ಬಿರುವೆರ್ ಬೆಳ್ತಂಗಡಿ ಘಟಕವೂ ಹಲವಾರು ಬಡ ಕುಟುಂಬಕ್ಕೆ ಸಹಕಾರವನ್ನು ನೀಡುತ್ತಾ ಬ್ರಹ್ಮ ಶ್ರೀ ಸೇವಾ ನಿಧಿಯಿಂದ 47ನೇ ಸೇವಾ ಯೋಜನೆಯನ್ನು ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದ ಪರೋಡಿತ್ತಾಯಕಟ್ಟೆ ಬಳಿಯ ಮಾನ್ಯ ಳ ಮನೆಗ ಬೇಟಿ ನೀಡಿ ನೀಡಲಾಯಿತು.

ಮಾನ್ಯಳು ಸುಮಾರು 6 ವರ್ಷ ಪ್ರಾಯದವಳಾಗಿದ್ದು ,ಅಂಗವೈಕಲ್ಯಕ್ಕೆ ತುತ್ತಾಗಿದ್ದು, ಮಾನ್ಯಳ ಕುಟುಂಬದಲ್ಲಿ ತಂದೆ ಕೆಲಸಕ್ಕೆ ಹೋಗುತ್ತಿದ್ದು,ತಾಯಿ ಮಾನ್ಯಳ ಆರೈಕೆಯಲ್ಲಿ ತೊಡಗಿರುತ್ತಾರೆ.ಮಾನ್ಯಳ ಮುಂದಿನ ಆರೋಗ್ಯಕ್ಕೆ ವೆಚ್ಚ ಭರಿಸಲು ಸಾಧ್ಯವಾಗದೇ ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕಕ್ಕೆ ಮನವಿ ನೀಡಿರುತ್ತಾರೆ ಈ ಕೂಡಲೇ ಮಾನ್ಯಳ ಮನೆಯ ಸಮಸ್ಯೆಯನ್ನು ಅರಿತ ಬಿರುವೆರ್ ಕುಡ್ಲ ಘಟಕವೂ ಎಲ್ಲಾ ಸದಸ್ಯರ ಹಾಗೂ ದಾನಿಗಳ ಸಹಕಾರದಿಂದ ರೂ.15 ಸಾವಿರ ಸಹಾಯಧನ ಚೆಕ್ಕ್ ನ್ನು ಸುವರ್ಣ ಪ್ರತಿಷ್ಠಾನ ಮುಖ್ಯಸ್ಥರಾದ ಸಂಪತ್.ಬಿ ಸುವರ್ಣ ಇವರು ನೀಡಿದರು .ಈ ಸಂದರ್ಭದಲ್ಲಿ ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ರಾಜೇಶ್ ಕೋಟ್ಯಾನ್ ಉಜಿರೆ ,ಕೋಶಾಧಿಕಾರಿ ಹರೀಶ್ ಕೋಟ್ಯಾನ್ ಮದ್ದಡ್ಕ,ಶ್ರೀ ಕೊಯ್ಯೂರು ಹಾಗೂ ಪವನ್ ಕಟ್ಟೆ ಉಪಸ್ಥಿತರಿದ್ದರು

Related posts

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಸುಯ೯ಗುತ್ತು

Suddi Udaya

ನಾಳ ದೇವಸ್ಥಾನದಲ್ಲಿ ಭೀಷ್ಮಾರ್ಜುನ ತಾಳಮದ್ದಳೆ

Suddi Udaya

ಮಂಗಳೂರು ಕಥೋಲಿಕ್ ಸಭಾ ವತಿಯಿಂದ ಬೆಳ್ತಂಗಡಿ ಪತ್ರಕರ್ತ ಹೆರಾಲ್ಡ್ ಪಿಂಟೊ ರಿಗೆ ಸನ್ಮಾನ ಕಾರ್ಯಕ್ರಮ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಅದೂರುಪೇರಾಲ್ ಸ.ಹಿ.ಪ್ರಾ. ಶಾಲೆಯ ಎಸ್. ಡಿ. ಎಂ. ಸಿ ಅಧ್ಯಕ್ಷರಾಗಿ ವಿನಯ ಕೆ.

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನ ಸಮಾಜ ಕಾರ್ಯ ವಿಭಾಗ ಹಾಗೂ ಸುಲ್ಕೇರಿ ಒಕ್ಕೂಟದ ಸಹಯೋಗದಿಂದ ಜಲಸಂರಕ್ಷಣೆಯ ಅರಿವು ಕಾರ್ಯಕ್ರಮ

Suddi Udaya
error: Content is protected !!