25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದಿಂದ ವೈದ್ಯಕೀಯ ನೆರವು: ಅನಾರೋಗ್ಯದಿಂದ ಬಳಲುತ್ತಿರುವ ಮಾನ್ಯಳ ಚಿಕಿತ್ಸೆಗೆ ಸ್ಪಂದನೆ

ಬೆಳ್ತಂಗಡಿ: ಉದಯ ಪೂಜಾರಿ ಬಳ್ಳಾಲ್ ಬಾಗ್ ಸ್ಥಾಪಕ ಅಧ್ಯಕ್ಷತೆಯ ಬಿರುವೆರ್ ಬೆಳ್ತಂಗಡಿ ಘಟಕವೂ ಹಲವಾರು ಬಡ ಕುಟುಂಬಕ್ಕೆ ಸಹಕಾರವನ್ನು ನೀಡುತ್ತಾ ಬ್ರಹ್ಮ ಶ್ರೀ ಸೇವಾ ನಿಧಿಯಿಂದ 47ನೇ ಸೇವಾ ಯೋಜನೆಯನ್ನು ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದ ಪರೋಡಿತ್ತಾಯಕಟ್ಟೆ ಬಳಿಯ ಮಾನ್ಯ ಳ ಮನೆಗ ಬೇಟಿ ನೀಡಿ ನೀಡಲಾಯಿತು.

ಮಾನ್ಯಳು ಸುಮಾರು 6 ವರ್ಷ ಪ್ರಾಯದವಳಾಗಿದ್ದು ,ಅಂಗವೈಕಲ್ಯಕ್ಕೆ ತುತ್ತಾಗಿದ್ದು, ಮಾನ್ಯಳ ಕುಟುಂಬದಲ್ಲಿ ತಂದೆ ಕೆಲಸಕ್ಕೆ ಹೋಗುತ್ತಿದ್ದು,ತಾಯಿ ಮಾನ್ಯಳ ಆರೈಕೆಯಲ್ಲಿ ತೊಡಗಿರುತ್ತಾರೆ.ಮಾನ್ಯಳ ಮುಂದಿನ ಆರೋಗ್ಯಕ್ಕೆ ವೆಚ್ಚ ಭರಿಸಲು ಸಾಧ್ಯವಾಗದೇ ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕಕ್ಕೆ ಮನವಿ ನೀಡಿರುತ್ತಾರೆ ಈ ಕೂಡಲೇ ಮಾನ್ಯಳ ಮನೆಯ ಸಮಸ್ಯೆಯನ್ನು ಅರಿತ ಬಿರುವೆರ್ ಕುಡ್ಲ ಘಟಕವೂ ಎಲ್ಲಾ ಸದಸ್ಯರ ಹಾಗೂ ದಾನಿಗಳ ಸಹಕಾರದಿಂದ ರೂ.15 ಸಾವಿರ ಸಹಾಯಧನ ಚೆಕ್ಕ್ ನ್ನು ಸುವರ್ಣ ಪ್ರತಿಷ್ಠಾನ ಮುಖ್ಯಸ್ಥರಾದ ಸಂಪತ್.ಬಿ ಸುವರ್ಣ ಇವರು ನೀಡಿದರು .ಈ ಸಂದರ್ಭದಲ್ಲಿ ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ರಾಜೇಶ್ ಕೋಟ್ಯಾನ್ ಉಜಿರೆ ,ಕೋಶಾಧಿಕಾರಿ ಹರೀಶ್ ಕೋಟ್ಯಾನ್ ಮದ್ದಡ್ಕ,ಶ್ರೀ ಕೊಯ್ಯೂರು ಹಾಗೂ ಪವನ್ ಕಟ್ಟೆ ಉಪಸ್ಥಿತರಿದ್ದರು

Related posts

ಉಜಿರೆ: ದ. ಕ. ಮತ್ತು ಉಡುಪಿ ಅಂತರ್ ಜಿಲ್ಲಾ ಪಾಲಿಟೆಕ್ನಿಕ್ ಪುರುಷರ ವಾಲಿಬಾಲ್ ಮತ್ತು ಕಬಡ್ಡಿ ಪಂದ್ಯಾಟದ ಉದ್ಘಾಟನೆ

Suddi Udaya

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯಿಂದ ಪೂರ್ವ ತಯಾರಿ ಸಭೆ

Suddi Udaya

ಬೆಳ್ತಂಗಡಿ : ಪಿ. ಡೀಕಯ್ಯ ಚಳುವಳಿಯ ಹೆಜ್ಜೆ ಗುರುತುಗಳು-ಒಂದು ಸ್ಮರಣೆ’ ಕಾರ್ಯಕ್ರಮ

Suddi Udaya

ಯೋಧರ ರಕ್ಷಣೆಗಾಗಿ ಲಾಯಿಲ ಚಂದ್ಕೂರು ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರದಲ್ಲಿ ದುರ್ಗಾಪೂಜೆ

Suddi Udaya

ಮಾಚಾರ್ ಮುಹಿಯುದ್ದೀನ್ ಜುಮಾ ಮಸ್ಜಿದ್ ಆಡಳಿತ ಸಮಿತಿ ಮಹಾಸಭೆ; ಪದಾಧಿಕಾರಿಗಳ ಆಯ್ಕೆ

Suddi Udaya

ಶ್ರೀ ದೇವಿ ಭಗವತಿ ಅಮ್ಮನವರ ಬ್ರಹ್ಮಕಲಶೋತ್ಸವ, ದೇವರ ವಿಗ್ರಹದ ಮೆರವಣಿಗೆ : ಹೊರಕಾಣಿಕೆ ಸಮರ್ಪಣೆ

Suddi Udaya
error: Content is protected !!