32.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿ

ಹೆದ್ದಾರಿ ಬದಿ ಬೆಂಕಿ

ಉಜಿರೆ: ಮುಂಡಾಜೆಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯ ಕಾಪು ಬಳಿ ವಿದ್ಯುತ್ ಲೈನ್ ನಿಂದ ಕಿಡಿಗಳು ಹಾರಿದ ಪರಿಣಾಮ ಬೆಂಕಿ ಹರಡಿದ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.

ಅರಣ್ಯ ಇಲಾಖೆಯ ಕಾಪು ಸಸ್ಯ ಕ್ಷೇತ್ರದ ಸಮೀಪವೇ ಬೆಂಕಿ ಅವಘಡ ನಡೆದಿದೆ. ಸಮಾಜ ಸೇವಕ ಸಚಿನ್ ಭಿಡೆ ಹಾಗೂ ಸಸ್ಯ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಮಹಿಳೆಯರು ತಕ್ಷಣ ಕಾರ್ಯಪ್ರವರ್ತರಾಗಿ ಬೆಂಕಿ ನಂದಿಸಿದ ಕಾರಣ ಹೆಚ್ಚಿನ ಅನಾಹುತ ತಪ್ಪಿದೆ.

ಬೆಂಕಿ ಆರಿಸಲು ತಡವಾಗುತ್ತಿದ್ದರೆ ಸಸ್ಯಕ್ಷೇತ್ರದ ಒಳಗೂ ನುಗ್ಗಿ ಮಳೆಗಾಲದ ವಿತರಣೆಗೆ ಸಿದ್ಧವಾಗುತ್ತಿರುವ ನಾನಾ ಜಾತಿಯ ಹಲವು ಸಾವಿರ ಗಿಡಗಳಿಗೆ ಹಾನಿ ಸಂಭವಿಸುವ ಸಾಧ್ಯತೆ ಇತ್ತು.

Related posts

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ

Suddi Udaya

ಕಜಕೆ ಶಾಲೆಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಉರುವಾಲು ಹಾಗೂ ಪದ್ಮುಂಜ ಶ್ರೀ ವರಾಮಹಾಲಕ್ಷ್ಮಿ ಪೂಜೆ ಹಾಗೂ ಒಕ್ಕೂಟ ಪದಗ್ರಹಣ ಸಮಾರಂಭ

Suddi Udaya

ದ.ಕ ಜಿಲ್ಲೆಗೆ ಕೃಷಿ ಇಲಾಖೆಯಿಂದ ಸಬ್ಸಿಡಿಯಲ್ಲಿ ಯಂತ್ರೋಪಕರಣಗಳು ಶೇ.50, 90ರ ಸಹಾಯಧನ ಲಭ್ಯ: ವಿವಿಧ ಬಗೆಯ ಯಂತ್ರೋಪಕರಣ ಪಡೆಯಲು ಅರ್ಜಿ ಆಹ್ವಾನ

Suddi Udaya

ಬಳಂಜ:ಪಿಯುಸಿಯಲ್ಲಿ ತಾಲೂಕಿಗೆ ಪ್ರಥಮ, ರಾಜ್ಯಕ್ಕೆ ಟಾಪರ್ ಅನುಪ್ರಿಯರವರಿಗೆ ಸನ್ಮಾನ

Suddi Udaya

ಪಟ್ರಮೆ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರಿಂದ ಮನೆ ಮನೆಗೆ ಭೇಟಿ ನೀಡಿ ಚುನಾವಣಾ ಪ್ರಚಾರ

Suddi Udaya
error: Content is protected !!