September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿನಿಧನಪ್ರಮುಖ ಸುದ್ದಿ

ಅಪರಿಚಿತ ವ್ಯಕ್ತಿ ಮೃತ್ಯು: ವಿಳಾಸ ಪತ್ತೆಗಾಗಿ ಬೆಳ್ತಂಗಡಿ ಪೊಲೀಸರ ಮನವಿ

ಬೆಳ್ತಂಗಡಿ: ಅಪರಿಚಿತ ವ್ಯಕ್ತಿಯೊಬ್ಬರು ಅಸ್ವಸ್ಥಗೊಂಡವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬರುವ ಸಮಯ ಮೃತಪಟ್ಟಿದ್ದಾರೆ.

ಇವರು ಶ್ರೀನಿವಾಸ, ಊರು ತುಮಕೂರು ಎಂಬುದಾಗಿ ಪ್ರಾಥಮಿಕ ಮಾಹಿತಿ ಬಂದಿದ್ದು ಅವರ ವಿಳಾಸ ಪತ್ತೆಯಾಗಿರುವುದಿಲ್ಲ.
ಮೃತರ ವಾರೀಸುದಾರರು ಪತ್ತೆಯಾಗದೇ ಇರುವುದರಿಂದ ಮೃತರ ವಾರೀಸುದಾರರು ಇದ್ದಲ್ಲಿ ಬೆಳ್ತಂಗಡಿ ಪೊಲೀಸ್‌ ಠಾಣೆಯ ದೂರವಾಣಿ ಸಂಖ್ಯೆ 08256-232093/ 9480805370 ಸಂಪರ್ಕಿಸಬೇಕಾಗಿ ವಿನಂತಿಸಿದ್ದಾರೆ.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳಿಗೆ ಟ್ರ್ಯಾಕ್ ಸೂಟ್ ವಿತರಣೆ

Suddi Udaya

ಪ್ರಕೃತಿ ವಿಸ್ಮಯ: ಕಡಿದ ಬಾಳೆಗಿಡದಲ್ಲಿ ಹೂ ಬಿಟ್ಟ ಬಾಳೆ ಗೊನೆ

Suddi Udaya

ಕಸ್ತೂರಿ ರಂಗನ್ ವರದಿ ಸಚಿವರ ಹೇಳಿಕೆಗೆ ದ.ಕ ಮಲೆಕುಡಿಯ ಸಂಘ ತೀವ್ರ ಆಕ್ಷೇಪ

Suddi Udaya

ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷ ಹೆಚ್.ಎಸ್ ವರ್ಗಾವಣೆ

Suddi Udaya

ವಾಣಿ ಆಂ.ಮಾ. ಶಾಲೆಯಲ್ಲಿ ನೂತನ ಕಬ್ & ಬುಲ್ ಬುಲ್ ದಳಗಳ ಉದ್ಘಾಟನಾ ಸಮಾರಂಭ

Suddi Udaya

ಎನ್.ಎಂ.ಎಂ.ಎಸ್. ಪರೀಕ್ಷೆ: ಶಿರ್ಲಾಲು ಶಾಲೆಯ ಕೆ.ಪುಣ್ಯಶ್ರೀ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

Suddi Udaya
error: Content is protected !!