24.2 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯವರದಿ

ಬೆಳ್ತಂಗಡಿ: ನಾಮಪತ್ರ ಹಿಂತೆಗೆದುಕೊಂಡ ಇಬ್ಬರು ಅಭ್ಯರ್ಥಿಗಳು

ಬೆಳ್ತಂಗಡಿ: ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದ ಇಬ್ಬರು ಅಭ್ಯರ್ಥಿಗಳು ನಾಮಪತ್ರ ಹಿಂತೆಗೆದುಕೊಂಡಿದ್ದಾರೆ.
ಎಸ್ ಡಿ ಪಿ ಐ ಪಕ್ಷದಿಂದ ಎರಡನೇ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ನವಾಜ್ ನಾಮಪತ್ರವನ್ನು ಹಿಂತೆಗೆದುಕೊಂಡಿದ್ದಾರೆ.

ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದ ಸುಬ್ರಹ್ಮಣ್ಯ ಭಟ್ ರವರು ನಾಮಪತ್ರ ಹಿಂತೆಗೆದುಕೊಂಡಿದ್ದಾರೆ.

Related posts

ಗೇರುಕಟ್ಟೆ ಸೌಹಾರ್ದ ಟ್ರೋಫಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ

Suddi Udaya

ಕೊಯ್ಯೂರು ಪ್ರಾ.ಕೃ.ಪ. ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.157 ಕೋಟಿ ವಾರ್ಷಿಕ ವ್ಯವಹಾರ, ರೂ.61.70ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ. 10.25 ಡಿವಿಡೆಂಟ್

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಸೇತುವೆ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ರೂ.14.25 ಕೋಟಿ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜ

Suddi Udaya

ಜೂ. 8: ಧರ್ಮಸ್ಥಳ ವಿದ್ಯುತ್ ನಿಲುಗಡೆ

Suddi Udaya

ಚೈನೈ: ಶಾಸ್ತ್ರೀಯ ಸಂಗೀತ ಆಕಾಶ್ ಕೃಷ್ಣ ದ್ವಿತೀಯ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya
error: Content is protected !!