25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯವರದಿ

ಬೆಳ್ತಂಗಡಿ: ನಾಮಪತ್ರ ಹಿಂತೆಗೆದುಕೊಂಡ ಇಬ್ಬರು ಅಭ್ಯರ್ಥಿಗಳು

ಬೆಳ್ತಂಗಡಿ: ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದ ಇಬ್ಬರು ಅಭ್ಯರ್ಥಿಗಳು ನಾಮಪತ್ರ ಹಿಂತೆಗೆದುಕೊಂಡಿದ್ದಾರೆ.
ಎಸ್ ಡಿ ಪಿ ಐ ಪಕ್ಷದಿಂದ ಎರಡನೇ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ನವಾಜ್ ನಾಮಪತ್ರವನ್ನು ಹಿಂತೆಗೆದುಕೊಂಡಿದ್ದಾರೆ.

ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದ ಸುಬ್ರಹ್ಮಣ್ಯ ಭಟ್ ರವರು ನಾಮಪತ್ರ ಹಿಂತೆಗೆದುಕೊಂಡಿದ್ದಾರೆ.

Related posts

ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ ಮಂಗಳೂರು: ಅಧ್ಯಕ್ಷರಾಗಿ ಕಿರಣ್‌ ಬುಡ್ಲೆಗುತ್ತು, ಕಾರ್ಯದರ್ಶಿಯಾಗಿ ನವೀನಚಂದ್ರ ಗೌಡ ಭೋಜಾರ

Suddi Udaya

ಎ.16: ವಿವಿಧ ಗ್ರಾಮಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ನಿಡ್ಲೆ: ಇನೋವಾ ಕಾರು ಹಾಗೂ ಪೊಲೀಸ್ ವ್ಯಾನ್ ನಡುವೆ ಡಿಕ್ಕಿ

Suddi Udaya

ತ್ರೋಬಾಲ್ ಪಂದ್ಯಾಟ: ಪದ್ಮುಂಜ ಸ.ಪ.ಪೂ. ಕಾಲೇಜಿಗೆ ದ್ವಿತೀಯ ಸ್ಥಾನ

Suddi Udaya

ಬೆಳ್ತಂಗಡಿ: ಭಗವಾನ್ ಶ್ರೀ ಸತ್ಯಸಾಯಿ ಬಾಬಾರವರ 100ನೇ ಹುಟ್ಟುಹಬ್ಬದ ಅಂಗವಾಗಿ ಶ್ರೀರಾಘವೇಂದ್ರ ಮಠದ ಸುಂದರ ಪರಿಸರದಲ್ಲಿ “ಪ್ರೇಮ ತರು” ಸಸಿಗಳನ್ನು ನೆಡುವ ಕಾರ್ಯಕ್ರಮ

Suddi Udaya

ಮಚ್ಚಿನ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಒಕ್ಕೂಟದ ಪದಗ್ರಹಣ ಸಮಾರಂಭಕ್ಕೆ ಡಾ.ಡಿ ವಿರೇಂದ್ರ ಹೆಗ್ಗಡೆಯವರಿಗೆ ಆಮಂತ್ರಣ

Suddi Udaya
error: Content is protected !!