22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ಕಾಂಗ್ರೆಸ್‌ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

ಬೆಳ್ತಂಗಡಿ: ಬೆಳ್ತಂಗಡಿ ಕ್ಷೇತ್ರದಲ್ಲಾಗಿರುವ ಅಭಿವೃದ್ಧಿ ಕಾರ್ಯಗಳಿಗೆ ಮನಸೋತು ಕಾಂಗ್ರೆಸ್‌ ಕಾರ್ಯಕರ್ತರಾದ ಪ್ರಸಾದ್ ಬಜಿರೆ, ಹರಿ ಮುದ್ದಾಡಿ ಅವರು ಮಾ. 23 ರಂದು ಬಿಜೆಪಿ ಅಭ್ಯರ್ಥಿ ಹರೀಶ್‌ ಪೂಂಜ ಅವರ ನಿವಾಸದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.

ಶಾಸಕರು ಪಕ್ಷದ ಧ್ವಜ ನೀಡುವ ಮೂಲಕ ಅವರನ್ನು ಬಿಜೆಪಿಗೆ ಬರಮಾಡಿಕೊಂಡರು.

Related posts

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಘಗಳ ಉದ್ಘಾಟನೆ

Suddi Udaya

ಧರ್ಮದಕಳ ಚಂದ್ರಶೇಖರ್ ಗೌಡ ಮತ್ತು ಚೋಮ ರವರ ಮನೆಗೆ ಎಂಎಲ್‌ಸಿ ಪ್ರತಾಪಸಿಂಹ ನಾಯಕ್ ಭೇಟಿ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ

Suddi Udaya

ದ.ಕ ಜಿ.ಪಂ. ನೂತನ ಸಿಇಒ ವಿನಾಯಕ್ ಕರ್ತವ್ಯಕ್ಕೆ ಹಾಜರು

Suddi Udaya

ರಾಜ್ಯ ಮಟ್ಟದ ಪೊಲೀಸ್‌ ಇಲಾಖಾ ಕ್ರೀಡಾಕೂಟ: ಪೋರ್ಟ್ರೇಟ್ ಪಾರ್ಲೆ ಟೆಸ್ಟ್ ನಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕರ ಕಚೇರಿಯ ವಿಜಯಕುಮಾ‌ರ್ ರೈ ತೃತೀಯ ಸ್ಥಾನ

Suddi Udaya

ಪ್ರಸಾರ ಭಾರತಿ ದೂರದರ್ಶನದಲ್ಲಿ ಇಳಂತಿಲದ ಭರತನಾಟ್ಯ ಕಲಾವಿದೆ ಕೃತಿ ಕೈಲಾರ್‌ಗೆ ಮಾನ್ಯತೆ

Suddi Udaya
error: Content is protected !!