ಮಾಜಿ ಸಚಿವ ಗಂಗಾಧರ ಗೌಡ ಮನೆಗೆ ಹಾಗೂ ಕಾಲೇಜಿಗೆ ಐಟಿ ಅಧಿಕಾರಿಗಳ ದಾಳಿ

Suddi Udaya

ಬೆಳ್ತಂಗಡಿ: ಮಾಜಿ ಸಚಿವ ಕೆ. ಗಂಗಾಧರ ಗೌಡ ರವರ ಬೆಳ್ತಂಗಡಿ ಮನೆಗೆ, ಪ್ರಸನ್ನ ಕಾಲೇಜು, ಮತ್ತು ಇಂದಬೆಟ್ಟು ಮನೆಗೆ ಎ.24 ರಂದು ಐ.ಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳು ಅವರ‌ ಬೆಳ್ತಂಗಡಿಯ ಮನೆಗೆ ದಾಳಿ ನಡೆಸಿ ತನಿಖೆ ನಡೆಸುತ್ತಿದ್ದಾರೆ.

Leave a Comment

error: Content is protected !!