22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯರಾಜ್ಯ ಸುದ್ದಿವರದಿ

ಮಾಜಿ ಸಚಿವ ಗಂಗಾಧರ ಗೌಡ ಮನೆಗೆ ಹಾಗೂ ಕಾಲೇಜಿಗೆ ಐಟಿ ಅಧಿಕಾರಿಗಳ ದಾಳಿ

ಬೆಳ್ತಂಗಡಿ: ಮಾಜಿ ಸಚಿವ ಕೆ. ಗಂಗಾಧರ ಗೌಡ ರವರ ಬೆಳ್ತಂಗಡಿ ಮನೆಗೆ, ಪ್ರಸನ್ನ ಕಾಲೇಜು, ಮತ್ತು ಇಂದಬೆಟ್ಟು ಮನೆಗೆ ಎ.24 ರಂದು ಐ.ಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳು ಅವರ‌ ಬೆಳ್ತಂಗಡಿಯ ಮನೆಗೆ ದಾಳಿ ನಡೆಸಿ ತನಿಖೆ ನಡೆಸುತ್ತಿದ್ದಾರೆ.

Related posts

ಕಲ್ಮಂಜ: ನಿಡಿಗಲ್ ನಿವಾಸಿ ಶರೀಫ್ ಚಮ್ಮು ನಿಧನ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಅಪಾಯಕಾರಿ ಸ್ಥಳಗಳಲ್ಲಿರುವ ಮನೆಗಳಲ್ಲಿರುವವರಿಗೆ ಗ್ರಾಮ ಪಂಚಾಯತಿನಿಂದ ನೋಟೀಸು

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ ಸರ್ವಜ್ಞ ಜಯಂತಿ ಆಚರಣೆ:

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ-ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಉಜ್ವಲ ಮತ್ತು ಭವಿಷ್ಯ ಮಕ್ಕಳ ಸಮಿತಿ ರಚನೆ

Suddi Udaya

ವಾಣಿ ಪ.ಪೂ. ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ

Suddi Udaya
error: Content is protected !!