25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯರಾಜ್ಯ ಸುದ್ದಿವರದಿ

ಮಾಜಿ ಸಚಿವ ಗಂಗಾಧರ ಗೌಡ ಮನೆಗೆ ಹಾಗೂ ಕಾಲೇಜಿಗೆ ಐಟಿ ಅಧಿಕಾರಿಗಳ ದಾಳಿ

ಬೆಳ್ತಂಗಡಿ: ಮಾಜಿ ಸಚಿವ ಕೆ. ಗಂಗಾಧರ ಗೌಡ ರವರ ಬೆಳ್ತಂಗಡಿ ಮನೆಗೆ, ಪ್ರಸನ್ನ ಕಾಲೇಜು, ಮತ್ತು ಇಂದಬೆಟ್ಟು ಮನೆಗೆ ಎ.24 ರಂದು ಐ.ಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳು ಅವರ‌ ಬೆಳ್ತಂಗಡಿಯ ಮನೆಗೆ ದಾಳಿ ನಡೆಸಿ ತನಿಖೆ ನಡೆಸುತ್ತಿದ್ದಾರೆ.

Related posts

ಉಜಿರೆಯ ಉದ್ಯಮಿ ಮೋಹನ ಮುರುಡಿತ್ತಾಯ ನಿಧನ

Suddi Udaya

ಹೊಸಂಗಡಿ ಗ್ರಾ. ಪಂ. ನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ಉಚಿತ ಮಹಿಳಾ ಆರೋಗ್ಯ ತಪಾಸಣೆ ಶಿಬಿರ

Suddi Udaya

ಚಿತ್ರಕಲಾ ಶಿಕ್ಷಕ ವಿ.ಕೆ. ವಿಟ್ಲ ರವರು ಕಲಾನಿಧಿ ಪ್ರಶಸ್ತಿಗೆ ಆಯ್ಕೆ

Suddi Udaya

ಅರಸಿನಮಕ್ಕಿ ಸರಕಾರಿ ಪ.ಪೂ. ಕಾಲೇಜಿಗೆ ಶೇ. 93.33 ಫಲಿತಾಂಶ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಝೇಂಕಾರ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya
error: Content is protected !!