26.1 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಧಾರ್ಮಿಕ

ಇಂದಬೆಟ್ಟು: ಬಂಗಾಡಿ ಅರಮನೆಗೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಭೇಟಿ

ಇಂದಬೆಟ್ಟು: ಬೆಳ್ತಂಗಡಿ ತಾಲೂಕಿನ ಪ್ರಸಿದ್ಧ ಐತಿಹಾಸಿಕ ಬಂಗಾಡಿ ಅರಮನೆಗೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ರವರು ಭೇಟಿ ನೀಡಿ ಹಿರಿಯರಾದ ರವಿರಾಜ್ ಬಲ್ಲಾಳ್ ರವರ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಬಂಗಾಡಿ ಅರಮನೆಯ ಯಶೋಧರ ಬಲ್ಲಾಳ್, ಬಂಗಾಡಿಯ ಬಂಧುಗಳು, ಪಂಚಾಯತ್ ಅಧ್ಯಕ್ಷ ಆನಂದ್ ಅಡೀಲು, ಶ್ರೀಕಾಂತ್ ಎಸ್ ಇಂದಬೆಟ್ಟು, ಸತೀಶ್ ಬೆದ್ರಬೆಟ್ಟು, ಪ್ರಮೋದ್ ಕುಮಾರ್, ಹರೀಶ್ ಸಾಲ್ಯಾನ್, ವಿನಯ್ ಗೌಡ ಕೊಲ್ಲಿ, ಗಂಗಾಧರ, ನವೀನ್ ಜೈನ್, ಹಾಗೂ ಸ್ಥಳೀಯ ಕಾರ್ಯಕರ್ತರು ಉಪಸ್ಥಿತರಿದ್ದರು.

ಬಂಗಾಡಿ ಅರಮನೆಯ ಹಿರಿಯರು ಬಿಜೆಪಿ ಅಭ್ಯರ್ಥಿ ಪೂಂಜರನ್ನು ಸನ್ಮಾನಿಸಿ ಆಶಿರ್ವಾದಿಸಿ ಗೌರವಿಸಿದರು.

Related posts

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘದ ಉಪಾಧ್ಯಕ್ಷರಿಗೆ ಸನ್ಮಾನ

Suddi Udaya

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ‌ಯವರನ್ನು ಭೇಟಿ ಮಾಡಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ:ದ.ಕ. ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಗಳ ಕುರಿತು ಚರ್ಚೆ

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ನೇತೃತ್ವದಲ್ಲಿ ಇಂದು(ಡಿ.2) ಉಜಿರೆ ರಥಬೀದಿಯಲ್ಲಿ “ಯಕ್ಷ ಸಂಭ್ರಮ-2023”

Suddi Udaya

ನಾವರ: ರಾಜಪಾದೆ ಮನೆಯ ಕೊರಗು ಹೆಗ್ಡೆ ನಿಧನ

Suddi Udaya

ಮಿತ್ತಬಾಗಿಲು ಗ್ರಾ.ಪಂ. ಅಧ್ಯಕ್ಷರಾಗಿ ವಿನಯಚಂದ್ರ , ಉಪಾಧ್ಯಕ್ಷರಾಗಿ ವಿಜಯಲಕ್ಷ್ಮೀ ಕೆ. ಆಯ್ಕೆ

Suddi Udaya

ಪಿಎಂ ಜನ್ ಮನ್ ಯೋಜನೆಯಡಿ ದ.ಕ. ಜಿಲ್ಲೆಗೆ ವಿವಿಧ ಅಭಿವೃದ್ಧಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ರೂ. 10.32 ಕೋಟಿ ಅನುದಾನ ಬಿಡುಗಡೆ: ಕ್ಯಾ. ಬ್ರಿಜೇಶ್ ಚೌಟ

Suddi Udaya
error: Content is protected !!