24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಧಾರ್ಮಿಕ

ಇಂದಬೆಟ್ಟು: ಬಂಗಾಡಿ ಅರಮನೆಗೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಭೇಟಿ

ಇಂದಬೆಟ್ಟು: ಬೆಳ್ತಂಗಡಿ ತಾಲೂಕಿನ ಪ್ರಸಿದ್ಧ ಐತಿಹಾಸಿಕ ಬಂಗಾಡಿ ಅರಮನೆಗೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ರವರು ಭೇಟಿ ನೀಡಿ ಹಿರಿಯರಾದ ರವಿರಾಜ್ ಬಲ್ಲಾಳ್ ರವರ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಬಂಗಾಡಿ ಅರಮನೆಯ ಯಶೋಧರ ಬಲ್ಲಾಳ್, ಬಂಗಾಡಿಯ ಬಂಧುಗಳು, ಪಂಚಾಯತ್ ಅಧ್ಯಕ್ಷ ಆನಂದ್ ಅಡೀಲು, ಶ್ರೀಕಾಂತ್ ಎಸ್ ಇಂದಬೆಟ್ಟು, ಸತೀಶ್ ಬೆದ್ರಬೆಟ್ಟು, ಪ್ರಮೋದ್ ಕುಮಾರ್, ಹರೀಶ್ ಸಾಲ್ಯಾನ್, ವಿನಯ್ ಗೌಡ ಕೊಲ್ಲಿ, ಗಂಗಾಧರ, ನವೀನ್ ಜೈನ್, ಹಾಗೂ ಸ್ಥಳೀಯ ಕಾರ್ಯಕರ್ತರು ಉಪಸ್ಥಿತರಿದ್ದರು.

ಬಂಗಾಡಿ ಅರಮನೆಯ ಹಿರಿಯರು ಬಿಜೆಪಿ ಅಭ್ಯರ್ಥಿ ಪೂಂಜರನ್ನು ಸನ್ಮಾನಿಸಿ ಆಶಿರ್ವಾದಿಸಿ ಗೌರವಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಜನ ಸಹಭಾಗಿತ್ವದಲ್ಲಿ ಮಕರ ಸಂಕ್ರಾಂತಿ ಸಂದರ್ಭ ರಾಜ್ಯಾದ್ಯಂತ 16902 ಶ್ರದ್ದಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ

Suddi Udaya

ನಾರಾವಿ ಸಂತ ಅಂತೋನಿ ಪ.ಪೂ. ಕಾಲೇಜಿಗೆ ಶೇ.93 ಫಲಿತಾಂಶ

Suddi Udaya

ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಚಂದು ಎಲ್ ರವರ ಆರೋಗ್ಯ ವಿಚಾರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya

ಕುವೆಟ್ಟು: ಶಕ್ತಿನಗರದ ಬಳಿ ಪಾದಾಚಾರಿಗೆ ಬೈಕ್ ಡಿಕ್ಕಿ

Suddi Udaya

ಮುಂಡಾಜೆ ಅಂಗನವಾಡಿಗೆ ಲಯನ್ಸ್ ಕ್ಲಬ್ ನಿಂದ ಚಾಪೆ ಕೊಡುಗೆ

Suddi Udaya

ಕಾಂಗ್ರೆಸ್ ಅಭ್ಯರ್ಥಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಂದ ರಕ್ತದಾನ

Suddi Udaya
error: Content is protected !!