July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಧಾರ್ಮಿಕ

ಇಂದಬೆಟ್ಟು: ಬಂಗಾಡಿ ಅರಮನೆಗೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಭೇಟಿ

ಇಂದಬೆಟ್ಟು: ಬೆಳ್ತಂಗಡಿ ತಾಲೂಕಿನ ಪ್ರಸಿದ್ಧ ಐತಿಹಾಸಿಕ ಬಂಗಾಡಿ ಅರಮನೆಗೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ರವರು ಭೇಟಿ ನೀಡಿ ಹಿರಿಯರಾದ ರವಿರಾಜ್ ಬಲ್ಲಾಳ್ ರವರ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಬಂಗಾಡಿ ಅರಮನೆಯ ಯಶೋಧರ ಬಲ್ಲಾಳ್, ಬಂಗಾಡಿಯ ಬಂಧುಗಳು, ಪಂಚಾಯತ್ ಅಧ್ಯಕ್ಷ ಆನಂದ್ ಅಡೀಲು, ಶ್ರೀಕಾಂತ್ ಎಸ್ ಇಂದಬೆಟ್ಟು, ಸತೀಶ್ ಬೆದ್ರಬೆಟ್ಟು, ಪ್ರಮೋದ್ ಕುಮಾರ್, ಹರೀಶ್ ಸಾಲ್ಯಾನ್, ವಿನಯ್ ಗೌಡ ಕೊಲ್ಲಿ, ಗಂಗಾಧರ, ನವೀನ್ ಜೈನ್, ಹಾಗೂ ಸ್ಥಳೀಯ ಕಾರ್ಯಕರ್ತರು ಉಪಸ್ಥಿತರಿದ್ದರು.

ಬಂಗಾಡಿ ಅರಮನೆಯ ಹಿರಿಯರು ಬಿಜೆಪಿ ಅಭ್ಯರ್ಥಿ ಪೂಂಜರನ್ನು ಸನ್ಮಾನಿಸಿ ಆಶಿರ್ವಾದಿಸಿ ಗೌರವಿಸಿದರು.

Related posts

ಅರಿಕೆಗುಡ್ಡೆ ವನದುರ್ಗಾ ದೇವಸ್ಥಾನದಲ್ಲಿ ಶ್ರೀ ದೇವಿಗೆ ಧೃಡಕಲಶ: ಅಭಿನಂದನಾ ಸಭೆ

Suddi Udaya

ಉಜಿರೆ: ಜೋಸೆಫ್ ಮೇಲಟ್ ಹೃದಯಾಘಾತದಿಂದ ನಿಧನ

Suddi Udaya

ರಸ್ತೆಯ ಗುಂಡಿಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟ ಪಡಂಗಡಿ ಪಂಚಾಯತ್ ಸದಸ್ಯರು

Suddi Udaya

ಧೀಮತಿ ಜೈನ ಮಹಿಳಾ ಸಮಾಜದ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಸ್ವದೇಶಿ ಜಾಗೃತಿ ಮಾಹಿತಿ ಕಾರ್ಯಕ್ರಮ

Suddi Udaya

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಹಿಂದಿ ದಿವಸ ಆಚರಣೆ

Suddi Udaya
error: Content is protected !!