25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಧಾರ್ಮಿಕ

ಇಂದಬೆಟ್ಟು: ಬಂಗಾಡಿ ಅರಮನೆಗೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಭೇಟಿ

ಇಂದಬೆಟ್ಟು: ಬೆಳ್ತಂಗಡಿ ತಾಲೂಕಿನ ಪ್ರಸಿದ್ಧ ಐತಿಹಾಸಿಕ ಬಂಗಾಡಿ ಅರಮನೆಗೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ರವರು ಭೇಟಿ ನೀಡಿ ಹಿರಿಯರಾದ ರವಿರಾಜ್ ಬಲ್ಲಾಳ್ ರವರ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಬಂಗಾಡಿ ಅರಮನೆಯ ಯಶೋಧರ ಬಲ್ಲಾಳ್, ಬಂಗಾಡಿಯ ಬಂಧುಗಳು, ಪಂಚಾಯತ್ ಅಧ್ಯಕ್ಷ ಆನಂದ್ ಅಡೀಲು, ಶ್ರೀಕಾಂತ್ ಎಸ್ ಇಂದಬೆಟ್ಟು, ಸತೀಶ್ ಬೆದ್ರಬೆಟ್ಟು, ಪ್ರಮೋದ್ ಕುಮಾರ್, ಹರೀಶ್ ಸಾಲ್ಯಾನ್, ವಿನಯ್ ಗೌಡ ಕೊಲ್ಲಿ, ಗಂಗಾಧರ, ನವೀನ್ ಜೈನ್, ಹಾಗೂ ಸ್ಥಳೀಯ ಕಾರ್ಯಕರ್ತರು ಉಪಸ್ಥಿತರಿದ್ದರು.

ಬಂಗಾಡಿ ಅರಮನೆಯ ಹಿರಿಯರು ಬಿಜೆಪಿ ಅಭ್ಯರ್ಥಿ ಪೂಂಜರನ್ನು ಸನ್ಮಾನಿಸಿ ಆಶಿರ್ವಾದಿಸಿ ಗೌರವಿಸಿದರು.

Related posts

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ಬಂದಾರು, ಮೊಗ್ರು, ಕಣಿಯೂರು ಗ್ರಾಮದ ಭಕ್ತಾಧಿಗಳಿಂದ ಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಕನ್ನಡ, ತುಳು ಸಾರಸ್ವತ ಲೋಕದ ಖ್ಯಾತ ಸಾಹಿತಿ, ಯಕ್ಷಗಾನ ಪ್ರಸಂಗಕರ್ತರಾಗಿ ಪ್ರಸಿದ್ಧರಾಗಿದ್ದ ಡಾ. ಅಮೃತ ಸೋಮೇಶ್ವರ ರವರ ನಿಧನಕ್ಕೆ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ನೀರಚಿಲುಮೆ ಸಮೀಪದ ಕಾಡಿನಲ್ಲಿ ಆಕಸ್ಮಿಕ ಬೆಂಕಿ

Suddi Udaya

ಬೆಳ್ತಂಗಡಿ: ಬಿಜೆಪಿ ಸ್ಥಾಪನಾ ದಿನ

Suddi Udaya

ಕನ್ಯಾಡಿ ll ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ ತಾಲೂಕು ಕಚೇರಿಯ ಪ್ರಥಮ ದರ್ಜೆ ಸಹಾಯಕ ಸತೀಶ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!