ಐಪಿಎಲ್ ಪಂದ್ಯಾಟದಲ್ಲಿ ಹರೀಶ್ ಪೂಂಜರ ಭಾವಚಿತ್ರ ಪ್ರದಶಿ೯ಸಿದ ಅಭಿಮಾನಿಗಳು: ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್

Suddi Udaya

ರಾಜ್ಯದಲ್ಲಿ ಚುನಾವಣಾ ಕಣ ರಂಗೇರಿದ್ದು ಎಲ್ಲಾ ಪಕ್ಷಗಳಿಂದ ಅಬ್ಬರದ ಪ್ರಚಾರ ನಡೆಯುತ್ತಿದೆ. ಎ.23 ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ ಮತ್ತು ರಾಜಸ್ಥಾನ್ ರಾಯಲ್ಸ್ ನಡುವಿನ ಕ್ರಿಕೆಟ್ ಪಂದ್ಯಾಟದ ವೇಳೆ ಶಾಸಕ ಹರೀಶ್ ಪೂಂಜ ರವರ ಭಾವ ಚಿತ್ರವನ್ನು ಪ್ರದಶಿ೯ಸಿ ಅಭಿಮಾನಿಗಳು ಸಂತೋಷ ವ್ಯಕ್ತಪಡಿಸಿದ್ದಾರೆ.
ಈ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಕಾಯ೯ಕತ೯ರ‌ ಉತ್ಸಾಹವನ್ನು ಇಮ್ಮಡಿ ಗೊಳಿಸಿದೆ.

Leave a Comment

error: Content is protected !!