30.7 C
ಪುತ್ತೂರು, ಬೆಳ್ತಂಗಡಿ
May 17, 2025
ಚಿತ್ರ ವರದಿನಿಧನ

ಜನಪದ ಸಂದಿ ಪಾಡ್ದನದಲ್ಲಿ ಪ್ರಖ್ಯಾತರಾದ ಮಾಚಾರು ಗೋಪಾಲ ನಾಯ್ಕ ನಿಧನ

ಬೆಳ್ತಂಗಡಿ: ಜನಪದ ಸಂದಿ ಪಾಡ್ದನದಲ್ಲಿ ಪ್ರಖ್ಯಾತರಾಗಿದ್ದ, ಮಾಚಾರು ಗೋಪಾಲ ನಾಯ್ಕ(88 ವಷ೯) ಎ.24 ರಂದು ನಿಧನರಾದರು.
ಜನಪದ ಸಂದಿ ಹೇಳುವುದರಲ್ಲಿ ಪ್ರಖ್ಯಾತ ರಾಗಿದ್ದ ಇವರು ಕನ್ನಡ ರಾಜ್ಯೋತ್ಸವ ಪ್ರಶಸ್ತಿಯಿಂದ ಪುರಸ್ಕೃತ ರಾಗಿದ್ದರು.

ಅವರು ಸೃಜಿಸಿರುವ ಸಿರಿ ಕಾವ್ಯದ ಎರಡು ಪಠ್ಯಗಳಿವೆ. ಮೊದಲನೆಯದು ಅವರು ಹಾಡಿದ ಪಠ್ಯ. 15,683 ಸಾಲುಗಳಿರುವ ದೀರ್ಘ ಪಠ್ಯ. ಎರಡನೆಯದು ಅವರು ಬರೆದುಕೊಳ್ಳಲು ಅನುಕೂಲವಾಗುವಂತೆ ಹೇಳಿದ ಪಠ್ಯ. ಇದು ಹಾಡಿದ ಪಠ್ಯದ ಅರ್ಧದಷ್ಟಿದೆ. ಹಾಡಿದ ಮತ್ತು ಹೇಳಿದ ಎರಡು ಪಠ್ಯಗಳು ನಾಯ್ಕ ಅವರ ಹೆಸರಿನಲ್ಲಿ ಮಾತ್ರ ಇವೆ. ತೌಲನಿಕ ಅಧ್ಯಯನಕ್ಕೆ ಮತ್ತು ಕಾವ್ಯ ನಿರ್ಮಾಣದ ನೆಲೆಗಳನ್ನು ಶೋಧಿಸುವುದಕ್ಕೆ ಅವರ ಈ ಎರಡು ಪಠ್ಯಗಳು ಸಹಾಯಕವಾಗಿವೆ.ಮೃತರು ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಕೊಕ್ಕಡ ಸಂತ ಜೋನರ ಹಿ.ಪ್ರಾ.ಶಾಲೆ ಕೌಕ್ರಾಡಿ ಶಾಲಾ ಪ್ರಾರಂಭೋತ್ಸವ

Suddi Udaya

ಧರ್ಮಸ್ಥಳ ಯಕ್ಷಗಾನ ಮೇಳ: ಸೇವೆ ಬಯಲಾಟ ಪ್ರದರ್ಶನ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : ಹತ್ತನೇ ಸುತ್ತಿನಲ್ಲಿ 8442 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ತೆಕ್ಕಾರು ಸರಳಿಕಟ್ಟೆ ಎಸ್.ವೈ.ಎಸ್. ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ: ನಿಲ್ಲಿಸಿ ಹೋಗಿದ್ದ ಟಿಟಿ ವಾಹನ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿಗಾಹುತಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಶುಶ್ರೂಷ ಮಾಹಿತಿ ಕಾರ್ಯಾಗಾರ: ಜೆಸಿಐ ಪದಾಧಿಕಾರಿಗಳೊಂದಿಗೆ ಕುಟುಂಭೋತ್ಸವ ಆಚರಣೆ, ಬಹುಮಾನ ವಿತರಣೆ

Suddi Udaya
error: Content is protected !!