September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಚಾರು ಗೋಪಾಲ ನಾಯ್ಕ ಅವರ ನಿಧನಕ್ಕೆ ದ.ಕ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ ರವರಿಂದ ಸಂತಾಪ

ಉಜಿರೆ ಗ್ರಾಮದ ಬೆಳಾಲಿನ ಮಾಚಾರು ಗೋಪಾಲ ನಾಯ್ಕ ಅವರು ಜಾನಪದ ಕವಿಯಾಗಿ ಪ್ರಸಿದ್ಧಿ ಪಡೆದವರು. ಹಲವು ಸಂಧಿ ಪಾಡ್ದನಗಳ ಕಣಜ ಎಂದು ಪ್ರಖ್ಯಾತರಾಗಿದ್ದರು. ಜಾನಪದ ಲೋಕಕ್ಕೆ ಅವರ ಕೊಡುಗೆ ಹಿರಿದಾದುದು. ಅವರ ಅಗಲುವಿಕೆ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ.
ಅವರ ನಿಧನಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಂ.ಪಿ. ಶ್ರೀನಾಥ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಅವರ ಆತ್ಮಕ್ಕೆ ಸದ್ಗತಿ ದೊರೆಯಲೆಂದು ಮತ್ತು ಕುಟುಂಬ ವರ್ಗಕ್ಕೆ ದುಃಖವನ್ನು ಸಹಿಸುವ ಶಕ್ತಿ ಆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಂ.ಪಿ. ಶ್ರೀನಾಥ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಉಜಿರೆಯಲ್ಲಿ ನ್ಯೂ ಚೆನೈ ಶಾಪಿಂಗ್ ದಿ ಫ್ಯಾಮಿಲಿ ಶಾಪ್ ಅದ್ದೂರಿ ಪ್ರಾರಂಭ: ಮಕ್ಕಳಿಂದ ದೊಡ್ಡವರವರೆಗೆ ಯಾವುದೇ ವಸ್ತು ತೆಗೆದುಕೊಂಡರು ರೂ.199

Suddi Udaya

ಬಟ್ಲಡ್ಕ ಜುಮಾ ಮಸೀದಿಯ ಆಡಳಿತ ಸಮಿತಿಯ ಸದಸ್ಯರಾದ ಅಬ್ದುಲ್ ಖಾದರ್, ಫಾರೂಕ್ ರಿಗೆ ಬಟ್ಲಡ್ಕ ಜಮಾಅತ್ ವತಿಯಿಂದ ಸನ್ಮಾನ

Suddi Udaya

ಸುರ್ಯ ಆಟೋ ಚಾಲಕರ ಮತ್ತು ಮಾಲಕರ ಸಂಘದಿಂದ ಆಟಿಡೊಂಜಿ ದಿನ ಮತ್ತು ಸಾರ್ವಜನಿಕ ಕ್ರೀಡಾಕೂಟ

Suddi Udaya

ಬೆಳ್ತಂಗಡಿ: ಕಲ್ಲಗುಡ್ಡೆ ನಿವಾಸಿ ಚಂದ್ರ ನಿಧನ

Suddi Udaya

ಶುಭೋದಯ ಸಂಜೀವಿನಿ ಗ್ರಾಮ ಪಂಚಾಯತ್‌ ಮಟ್ಟದ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಅ.14: ಕೊಕ್ಕಡ ಕೆನರಾ ಬ್ಯಾಂಕಿನ ದೌರ್ಜನ್ಯ, ಅಕ್ರಮ ವಿರೋಧಿ ಹೋರಾಟ ಸಮಿತಿಯಿಂದ ಧರಣಿ ಸತ್ಯಾಗ್ರಹ

Suddi Udaya
error: Content is protected !!