September 6, 2026
ಚಿತ್ರ ವರದಿನಿಧನ

ಜನಪದ ಸಂದಿ ಪಾಡ್ದನದಲ್ಲಿ ಪ್ರಖ್ಯಾತರಾದ ಮಾಚಾರು ಗೋಪಾಲ ನಾಯ್ಕ ನಿಧನ

ಬೆಳ್ತಂಗಡಿ: ಜನಪದ ಸಂದಿ ಪಾಡ್ದನದಲ್ಲಿ ಪ್ರಖ್ಯಾತರಾಗಿದ್ದ, ಮಾಚಾರು ಗೋಪಾಲ ನಾಯ್ಕ(88 ವಷ೯) ಎ.24 ರಂದು ನಿಧನರಾದರು.
ಜನಪದ ಸಂದಿ ಹೇಳುವುದರಲ್ಲಿ ಪ್ರಖ್ಯಾತ ರಾಗಿದ್ದ ಇವರು ಕನ್ನಡ ರಾಜ್ಯೋತ್ಸವ ಪ್ರಶಸ್ತಿಯಿಂದ ಪುರಸ್ಕೃತ ರಾಗಿದ್ದರು.

ಅವರು ಸೃಜಿಸಿರುವ ಸಿರಿ ಕಾವ್ಯದ ಎರಡು ಪಠ್ಯಗಳಿವೆ. ಮೊದಲನೆಯದು ಅವರು ಹಾಡಿದ ಪಠ್ಯ. 15,683 ಸಾಲುಗಳಿರುವ ದೀರ್ಘ ಪಠ್ಯ. ಎರಡನೆಯದು ಅವರು ಬರೆದುಕೊಳ್ಳಲು ಅನುಕೂಲವಾಗುವಂತೆ ಹೇಳಿದ ಪಠ್ಯ. ಇದು ಹಾಡಿದ ಪಠ್ಯದ ಅರ್ಧದಷ್ಟಿದೆ. ಹಾಡಿದ ಮತ್ತು ಹೇಳಿದ ಎರಡು ಪಠ್ಯಗಳು ನಾಯ್ಕ ಅವರ ಹೆಸರಿನಲ್ಲಿ ಮಾತ್ರ ಇವೆ. ತೌಲನಿಕ ಅಧ್ಯಯನಕ್ಕೆ ಮತ್ತು ಕಾವ್ಯ ನಿರ್ಮಾಣದ ನೆಲೆಗಳನ್ನು ಶೋಧಿಸುವುದಕ್ಕೆ ಅವರ ಈ ಎರಡು ಪಠ್ಯಗಳು ಸಹಾಯಕವಾಗಿವೆ.ಮೃತರು ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಕಲ್ಮಂಜ ಗ್ರಾಮದ ಮಿಯ ನಿವಾಸಿ ಉಜಿರೆ ಅಡಿಕೆ ವ್ಯಾಪಾರಿ ಅಚ್ಚುತ ಭಟ್ ಮನೆಯಿಂದ ದರೋಡೆ ಪ್ರಕರಣ: ಮೂವರು ಆರೋಪಿಗಳ ಬಂಧನ: ರೂ.8.42 ಲಕ್ಷ ನಗದು ಸಹಿತ ಚಿನ್ನಾಭರಣ ವಶ: ನಾಲ್ಕು ವರ್ಷಗಳ ಹಿಂದೆ ಮನೆಯವರನ್ನು ಕಟ್ಟಿ ಹಾಕಿ ನಡೆದ ದರೋಡೆ

Suddi Udaya

ಪ್ರತಿ ಮಂಗಳವಾರ ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ‘ಗಣಹವನ’ ಸೇವೆ ಆರಂಭ

Suddi Udaya

ವಿದ್ಯಾರ್ಥಿ ಕೀರ್ತನ್ ಕೈಚಳಕದಿಂದ ಸಾಸಿವೆಯಲ್ಲಿ ಮೂಡಿದ`ಭಗತ್ ಸಿಂಗ್’ ಚಿತ್ರ :ಇಂಡಿಯಾ ಬುಕ್ ಆಫ್ ರೆಕಾರ್ಡ್ಗೆ ಸೇರ್ಪಡೆ

Suddi Udaya

ಕಡಿರುದ್ಯಾವರ: ಪಣಿಕಲ್ಲು ಎಂಬಲ್ಲಿ ತೋಟಕ್ಕೆ ಕಾಡಾನೆ ದಾಳಿ: ಅಪಾರ ಕೃಷಿ ಹಾನಿ

Suddi Udaya

ನ.19: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ರೋಗ ತಪಾಸಣಾ ಶಿಬಿರ

Suddi Udaya

ಬುರುಡೆ ಚಿನ್ನಯ್ಯ ಬೆಳ್ತಂಗಡಿ ಕೋರ್ಟ್ ಗೆ ಹಾಜರು

Suddi Udaya
error: Content is protected !!