April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಬೆಳ್ತಂಗಡಿ

ಎ.25: ಮರೋಡಿ ದೇವಸ್ಥಾನ: ಪ್ರತಿಷ್ಠಾ ಮಹೋತ್ಸವ

ಮರೋಡಿ : ಆಲಡೆ ಕ್ಷೇತ್ರ ಮರೋಡಿ ಶ್ರೀ ಉಮಾಮಹೇಶ್ವರ ದೇವರ ಸನ್ನಿಧಾನದಲ್ಲಿ ಪ್ರತಿಷ್ಠಾ ಮಹೋತ್ಸವದ ಪ್ರಯುಕ್ತ ಏ.25 ರಂದು ನಡೆಯಲಿದೆ.

ಪ್ರತಿಷ್ಠಾ ಮಹೋತ್ಸವದ ಪ್ರಯುಕ್ತ ಬೆಳಿಗ್ಗೆ 9ರಿಂದ ಚಂಡಿಕಾಯಾಗ, ಮೃತ್ಯುಂಜಯ ಹೋಮ, ಧನ್ವಂತರಿ ಹೋಮ, 108 ಸೀಯಾಳ ಅಭಿಷೇಕ ಹಮ್ಮಿಕೊಳ್ಳಲಾಗಿದೆ.

ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ 6 ಗಂಟೆಗೆ ಶ್ರೀಮತಿ ದೀಪಾ ಮತ್ತು ದೇವೇಂದ್ರ ಹೆಗ್ಡೆ ಕೊಕ್ರಾಡಿ ಕೊಡಂಗೆಗುತ್ತು ಅವರ ಸೇವಾರ್ಥ ಶ್ರೀ ಉಮಾಮಹೇಶ್ವರ ದೇವರಿಗೆ ರಂಗಪೂಜೆ ನಡೆಯಲಿದೆ.

ಈ ಪುಣ್ಯ ಕಾರ್ಯದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ದೇವರ ತೀರ್ಥ ಪ್ರಸಾದ ಸ್ವೀಕರಿಸುವಂತೆ ದೇವಸ್ಥಾನದ ಆಡಳಿತ ಮೊಕ್ತೇಸರ ದೇವೇಂದ್ರ ಹೆಗ್ಡೆ ಕೊಕ್ರಾಡಿ ತಿಳಿಸಿದ್ದಾರೆ.

Related posts

ಬೆಳ್ತಂಗಡಿ: ಶ್ರೀ ಧ.ಆಂ.ಮಾ. ಶಾಲಾ ವಿದ್ಯಾರ್ಥಿಗಳಿಗೆ ಮೊಬೈಲ್ ಬಳಕೆ ಹಾಗೂ ದುಷ್ಪರಿಣಾಮಗಳ ಬಗ್ಗೆ ಮಾಹಿತಿ

Suddi Udaya

ದೇವಿಕಿರಣ್ ಕಲಾನಿಕೇತನ ಸಂಸ್ಥೆಗೆ ಭರತನಾಟ್ಯ ಜೂನಿಯರ್ ಹಾಗೂ ವಿದ್ವತ್ ಪೂರ್ವ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya

ಅರಸಿನಮಕ್ಕಿ: ಮುದ್ದಿಗೆಯಲ್ಲಿ ಪ್ರೇಮಚಂದ್ರರವರ ವಿದ್ಯುತ್ ಪಂಪ್ ಶೆಡ್ ಕುಸಿತ : ಅಪಾರ ಹಾನಿ

Suddi Udaya

ಮೇಲಂತಬೆಟ್ಟು : ಮೇಯಲು ಬಿಟ್ಟ ರೂ.10 ಸಾವಿರ ಮೌಲ್ಯದ ಹಸು ಕಳವು: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ನಿಡ್ಲೆ ಬಸ್ಟ್ ಸ್ಟಾಂಡ್ ಬಳಿ ಸಂಪೂರ್ಣ ಹದಗೆಟ್ಟ ರಸ್ತೆ: ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡುವಂತೆ ಗ್ರಾಮಸ್ಥರು ಒತ್ತಾಯ

Suddi Udaya

ಅ.13-19: ಕನ್ಯಾಡಿ | ಸ.ಉ.ಹಿ.ಪ್ರಾ. ಶಾಲೆಯಲ್ಲಿ ವಾಣಿ ಪ.ಪೂ. ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ

Suddi Udaya
error: Content is protected !!