22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಬೆಳ್ತಂಗಡಿ

ಎ.25: ಮರೋಡಿ ದೇವಸ್ಥಾನ: ಪ್ರತಿಷ್ಠಾ ಮಹೋತ್ಸವ

ಮರೋಡಿ : ಆಲಡೆ ಕ್ಷೇತ್ರ ಮರೋಡಿ ಶ್ರೀ ಉಮಾಮಹೇಶ್ವರ ದೇವರ ಸನ್ನಿಧಾನದಲ್ಲಿ ಪ್ರತಿಷ್ಠಾ ಮಹೋತ್ಸವದ ಪ್ರಯುಕ್ತ ಏ.25 ರಂದು ನಡೆಯಲಿದೆ.

ಪ್ರತಿಷ್ಠಾ ಮಹೋತ್ಸವದ ಪ್ರಯುಕ್ತ ಬೆಳಿಗ್ಗೆ 9ರಿಂದ ಚಂಡಿಕಾಯಾಗ, ಮೃತ್ಯುಂಜಯ ಹೋಮ, ಧನ್ವಂತರಿ ಹೋಮ, 108 ಸೀಯಾಳ ಅಭಿಷೇಕ ಹಮ್ಮಿಕೊಳ್ಳಲಾಗಿದೆ.

ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ 6 ಗಂಟೆಗೆ ಶ್ರೀಮತಿ ದೀಪಾ ಮತ್ತು ದೇವೇಂದ್ರ ಹೆಗ್ಡೆ ಕೊಕ್ರಾಡಿ ಕೊಡಂಗೆಗುತ್ತು ಅವರ ಸೇವಾರ್ಥ ಶ್ರೀ ಉಮಾಮಹೇಶ್ವರ ದೇವರಿಗೆ ರಂಗಪೂಜೆ ನಡೆಯಲಿದೆ.

ಈ ಪುಣ್ಯ ಕಾರ್ಯದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ದೇವರ ತೀರ್ಥ ಪ್ರಸಾದ ಸ್ವೀಕರಿಸುವಂತೆ ದೇವಸ್ಥಾನದ ಆಡಳಿತ ಮೊಕ್ತೇಸರ ದೇವೇಂದ್ರ ಹೆಗ್ಡೆ ಕೊಕ್ರಾಡಿ ತಿಳಿಸಿದ್ದಾರೆ.

Related posts

ನಾರಾವಿ ಕಾಲೇಜಿನಲ್ಲಿ ಅಂತರ್ ತರಗತಿ ಕ್ವಿಜ್ ಸ್ಪರ್ಧೆ

Suddi Udaya

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಮಚ್ಚಿನ ಅಂಗನವಾಡಿ ಕೇಂದ್ರದಲ್ಲಿ ಪರಿಸರ ದಿನಾಚರಣೆ

Suddi Udaya

ಮಚ್ಚಿನ ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಸಂಪೂರ್ಣ ಸುರಕ್ಷ ಕಾರ್ಡ್ ವಿತರಣೆ

Suddi Udaya

ಮೇ 17: ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವಿಸ್ತೃತ ಶೋರೂಂ ಉದ್ಘಾಟನೆ: ಮುಳಿಯ ಬ್ರ್ಯಾಂಡ್ ಅಂಬಾಸಿಡರ್ ರಮೇಶ್ ಅರವಿಂದ್‌ರಿಂದ ಲೋಕಾರ್ಪಣೆ

Suddi Udaya

ಜು.9: ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ಪ್ರಯುಕ್ತ ಕಾರ್ಯಾಲಯ ಉದ್ಘಾಟನೆ ಹಾಗೂ ಮಹಾಮಸ್ತಕಾಭಿಷೇಕದ ವೆಬ್ ಸೈಟ್ ಅನಾವರಣ

Suddi Udaya
error: Content is protected !!