38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾರಾವಿ: ಹಿರ್ತೋಟ್ಟು ಮೀನಗುಂಡಿಗೆ ವಿಷ: ಅಪಾರ ಪ್ರಮಾಣದ ಮೀನುಗಳ ಸಾವು

ನಾರಾವಿ: ಹಿರ್ತೋಟ್ಟು ಪರಿಸರದ ಮೀನಗುಂಡಿಗೆ ಯಾರೋ ಕಿಡಿಗೇಡಿಗಳು ಕಳೆದ ರಾತ್ರಿ ವಿಷ ಹಾಕಿ ಮೀನುಗಳು ಸತ್ತು ಬಿದ್ದಿರುವ ಘಟನೆ ನಡೆದಿದೆ.

ಮೀನಗುಂಡಿಯಲ್ಲಿ ಅತೀ ಹೆಚ್ಚು ಮೀನುಗಳಿದ್ದು ಕಿಡಿಗೇಡಿಗಳಿಂದ ಕೆರೆಗೆ ಮೈಲುತುತ್ತು ಹಾಕಿರುವ ಪರಿಣಾಮ ಮೀನುಗಳು ಸತ್ತಿವೆ.
ಯಶೋಧರರವರು ಇಂದು ಬೆಳಿಗ್ಗೆ ಬಂದು ನೋಡುವಾಗ ಈ ಘಟನೆ ಬೆಳಕಿಗೆ ಬಂದಿದೆ.

ಈ ಕೆರೆಯಿಂದ ಹಸುಗಳಿಗೆ ನೀರು ನೀಡುತ್ತಿದ್ದು ಅನ್ನ ತಿನ್ನುವವರು ಇಂತಹ ಕೆಲಸ ಮಾಡುವುದಿಲ್ಲಾ ಎಂದಿದ್ದಾರೆ.

Related posts

ಬೆಳ್ತಂಗಡಿ ಲೋಬೊ ಟಿವಿಎಸ್ ಮೋಟಾರ್ಸ್ ಮಳಿಗೆಯಲ್ಲಿ ಆಯುಧ ಪೂಜೆ

Suddi Udaya

ಕಲ್ಮಂಜ : ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಪಜಿರಡ್ಕ ದೇವಸ್ಥಾನದಲ್ಲಿ ಶ್ರಮದಾನ

Suddi Udaya

ಉರುವಾಲು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಹಾಗೂ ವಿವಿಧ ಸಮಿತಿಯ ವತಿಯಿಂದ ಸತ್ಯನಾರಾಯಣ ಪೂಜೆ ಹಾಗೂ ಏಕಾಹ ಭಜನಾ ಮಹೋತ್ಸವ

Suddi Udaya

ಬಂದಾರು ಗ್ರಾ.ಪಂ.ನಲ್ಲಿ ವಿವಿಧ ಕೃಷಿಯ ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಕುತ್ಯಾರು ರಸ್ತೆಯಲ್ಲಿ ಗಾಳಿ ಮಳೆಗೆ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya

ಧರ್ಮಸ್ಥಳದಲ್ಲಿ ರುಡ್‌ಸೆಟ್ ಸಂಸ್ಥೆಗಳ ನಿರ್ದೇಶಕರುಗಳ ವಾರ್ಷಿಕ ಸಮ್ಮೇಳನ

Suddi Udaya
error: Content is protected !!