22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾರಾವಿ: ಹಿರ್ತೋಟ್ಟು ಮೀನಗುಂಡಿಗೆ ವಿಷ: ಅಪಾರ ಪ್ರಮಾಣದ ಮೀನುಗಳ ಸಾವು

ನಾರಾವಿ: ಹಿರ್ತೋಟ್ಟು ಪರಿಸರದ ಮೀನಗುಂಡಿಗೆ ಯಾರೋ ಕಿಡಿಗೇಡಿಗಳು ಕಳೆದ ರಾತ್ರಿ ವಿಷ ಹಾಕಿ ಮೀನುಗಳು ಸತ್ತು ಬಿದ್ದಿರುವ ಘಟನೆ ನಡೆದಿದೆ.

ಮೀನಗುಂಡಿಯಲ್ಲಿ ಅತೀ ಹೆಚ್ಚು ಮೀನುಗಳಿದ್ದು ಕಿಡಿಗೇಡಿಗಳಿಂದ ಕೆರೆಗೆ ಮೈಲುತುತ್ತು ಹಾಕಿರುವ ಪರಿಣಾಮ ಮೀನುಗಳು ಸತ್ತಿವೆ.
ಯಶೋಧರರವರು ಇಂದು ಬೆಳಿಗ್ಗೆ ಬಂದು ನೋಡುವಾಗ ಈ ಘಟನೆ ಬೆಳಕಿಗೆ ಬಂದಿದೆ.

ಈ ಕೆರೆಯಿಂದ ಹಸುಗಳಿಗೆ ನೀರು ನೀಡುತ್ತಿದ್ದು ಅನ್ನ ತಿನ್ನುವವರು ಇಂತಹ ಕೆಲಸ ಮಾಡುವುದಿಲ್ಲಾ ಎಂದಿದ್ದಾರೆ.

Related posts

ಬೆಳ್ತಂಗಡಿ ಸಂಜೀವಿನಿ ಸಂಸ್ಥೆಯಿಂದ ಆಹಾರ ಸಾಮಾಗ್ರಿಗಳ ಕಿಟ್ ವಿತರಣೆ

Suddi Udaya

ಅಕ್ರಮ ಮರಳು ಸಾಗಾಟ: ವಾಹನ ಚಾಲಕನಿಗೆ ನ್ಯಾಯಾಂಗ ಬಂಧನ, ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಓಡಿಲ್ನಾಳ 149 ಬೂತ್ ಸಮಿತಿ ಅಧ್ಯಕ್ಷರಾಗಿ ಉಮೇಶ್ ಕುಲಾಲ್, ಕಾರ್ಯದರ್ಶಿಯಾಗಿ ಸಂತೋಷ್ ಆರ್ ಗೌಡ ಆಯ್ಕೆ

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲಾ ಕಾಲೇಜಿಗೆ ಫ್ಯಾನ್ ಕೊಡುಗೆ

Suddi Udaya

ಕಳಿಯ ಗ್ರಾಮ ಪಂಚಾಯತ್ ಸಾಮಾಜಿಕ ನ್ಯಾಯ ಸಮಿತಿಗೆ ಕೃಷಿಕರಿಂದ ಬಂದ ದೂರು ಅರ್ಜಿ: ಪಂಚಾಯತ್ ನಿಂದ ಸ್ಥಳ ಪರಿಶೀಲಿಸಿ ಇತ್ಯರ್ಥ

Suddi Udaya

ಭಾರತೀಯ ರಿಸರ್ವ್ ಬ್ಯಾಂಕಿನಿಂದ ಸೇವಾಭಾರತಿಗೆ ಅಂಬ್ಯುಲೆನ್ಸ್ ಕೊಡುಗೆ

Suddi Udaya
error: Content is protected !!