September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾರಾವಿ: ಹಿರ್ತೋಟ್ಟು ಮೀನಗುಂಡಿಗೆ ವಿಷ: ಅಪಾರ ಪ್ರಮಾಣದ ಮೀನುಗಳ ಸಾವು

ನಾರಾವಿ: ಹಿರ್ತೋಟ್ಟು ಪರಿಸರದ ಮೀನಗುಂಡಿಗೆ ಯಾರೋ ಕಿಡಿಗೇಡಿಗಳು ಕಳೆದ ರಾತ್ರಿ ವಿಷ ಹಾಕಿ ಮೀನುಗಳು ಸತ್ತು ಬಿದ್ದಿರುವ ಘಟನೆ ನಡೆದಿದೆ.

ಮೀನಗುಂಡಿಯಲ್ಲಿ ಅತೀ ಹೆಚ್ಚು ಮೀನುಗಳಿದ್ದು ಕಿಡಿಗೇಡಿಗಳಿಂದ ಕೆರೆಗೆ ಮೈಲುತುತ್ತು ಹಾಕಿರುವ ಪರಿಣಾಮ ಮೀನುಗಳು ಸತ್ತಿವೆ.
ಯಶೋಧರರವರು ಇಂದು ಬೆಳಿಗ್ಗೆ ಬಂದು ನೋಡುವಾಗ ಈ ಘಟನೆ ಬೆಳಕಿಗೆ ಬಂದಿದೆ.

ಈ ಕೆರೆಯಿಂದ ಹಸುಗಳಿಗೆ ನೀರು ನೀಡುತ್ತಿದ್ದು ಅನ್ನ ತಿನ್ನುವವರು ಇಂತಹ ಕೆಲಸ ಮಾಡುವುದಿಲ್ಲಾ ಎಂದಿದ್ದಾರೆ.

Related posts

ಆ.8: ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಕೃಷ್ಣ ಶೆಟ್ಟಿರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕಿನ ಗ್ರಾಮ ಪಂಚಾಯಿತಿಗಳ ಎರಡನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ನಿಗದಿ ಕಾರ್ಯಕ್ರಮ

Suddi Udaya

ಉದ್ಯೋಗದ ಪ್ರಥಮ ವೇತನ ಬಾರ್ಯ ಶ್ರೀ ಮಹಾವಿಷ್ಣು ಕ್ಷೇತ್ರಕ್ಕೆ ಸಮರ್ಪಣೆ

Suddi Udaya

ಕಾಂಗ್ರೇಸ್ ನಾಯಕ ಜಿನ್ನಪ್ಪ ಪೂಜಾರಿ ಕಾಪಿನಡ್ಕ ಬಿಜೆಪಿ ಸೇರ್ಪಡೆ

Suddi Udaya

ಪಿಯುಸಿ ಫಲಿತಾಂಶ: ಸಂತ ತೆರೇಸಾ ಪ.ಪೂ. ಕಾಲೇಜಿನ ನಿಶಾ ನಜ್ನಿನ್ ಗೆ 574 ಅಂಕ

Suddi Udaya

ಅದ್ಬುತ ವೇದಿಕೆಯಲ್ಲಿ ಬಳಂಜ ಶಾಲೆಯ ಅಮೃತ ಮಹೋತ್ಸವದ ಉದ್ಘಾಟನೆ,ಸ್ವಾಗತ ದ್ವಾರ ಲೋಕಾರ್ಪಣೆ, ಶಾಸಕರ ನಿಧಿಯಿಂದ ನಿರ್ಮಾಣಗೊಂಡ ಮಕ್ಕಳ ತಂಗುದಾನ ಉದ್ಘಾಟನೆ

Suddi Udaya
error: Content is protected !!