24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಸಾವ್ಯ: ಶುಭೋದಯ ಯುವಕ ಮಂಡಲದಿಂದ ಸಾಮೂಹಿಕ ಶ್ರೀ ಶನೈಶ್ವರ ಪೂಜೆ

ಸಾವ್ಯ: ಶುಭೋದಯ ಯುವಕ ಮಂಡಲ ಇದರ ವತಿಯಿಂದ ನಡೆದ 12ನೇ ವರ್ಷದ ಸಾಮೂಹಿಕ ಶ್ರೀ ಶನೈಶ್ವರ ಪೂಜೆಯು ಎ.22 ರಂದು ಕೆಳ ಕಾಶಿಪಟ್ಣ ಅನಂತ ಅಶ್ರಣ್ಣ ರ ನೇತೃತ್ವದಲ್ಲಿ ನಡೆಯಿತು.
ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಧಾರ್ಮಿಕ ಆಶೀರ್ವಚನ ನೀಡಿದ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಧರ್ಮದ ಉಳಿವಿಗಾಗಿ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುವ ಅಗತ್ಯವಿದೆ ಎಂದು ಹೇಳಿದರು.

ನಂತರ ಧಾರ್ಮಿಕ ಪ್ರವಚನ ಮಾಡಿದ ಅಕ್ಷಯ ಗೋಖಲೆ ಅವರು ಮಾತನಾಡಿ ಸಂಘಟನೆಯ ಅಗತ್ಯತೆ, ಧರ್ಮದ ಉಳಿವಿಗಾಗಿ ಮಹಿಳೆಯರು ಮಾಡಬೇಕಾದ ಕರ್ತವ್ಯದ ಬಗ್ಗೆ ಹೇಳಿ ಭಾರತ ದೇಶದ ನೆಲ ಜಲ ಸಂಸ್ಕೃತಿ ಯ ಬಗ್ಗೆ ಹೇಳಿದರು.

ಸಭಾ ವೇದಿಕೆಯ ಅಧ್ಯಕ್ಷ ತೆಯನ್ನು ಯುವಕ ಮಂಡಲ ದ ಅಧ್ಯಕ್ಷರಾದ ರಕ್ಷಿತ್ ಆರ್ ಗುರುರಕ್ಷ ವಹಿಸಿದ್ದರು.
ವೇದಿಕೆಯಲ್ಲಿ ಯುವಕ ಮಂಡಲ ಗೌರವ ಅಧ್ಯಕ್ಷ ಶ್ರೀಧರ ಭೂತಡ್ಕ, ಕ್ಷೇಮ ಕ್ಲಿನಿಕ್ ನ ಶ್ರೀ ವಿಷ್ಣು ಕುಮಾರ್ ಹೆಗ್ಡೆ
ಸರಕಾರಿ ವಕೀಲರಾದ ಸತೀಶ್ ಕೆ, ಉಪಸ್ಥಿತರಿದ್ದರು.

ವಿನೀತ್ ಕೋಟ್ಯಾನ್ ಸ್ವಾಗತಿಸಿ, ಹರೀಶ್ ಹೆಗ್ಡೆ ವಂದಿಸಿದರು.
ಚೈತನ್ಯ ಕಲಾವಿದರು ಬೈಲೂರು ಇವರಿಂದ ವಾರ್ಡ್ ನಂಬರ್ 2 ನಾಟಕ ನಡೆಯಿತು.

Related posts

ಉಜಿರೆ: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಾಗೂ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ಹತ್ಯಡ್ಕ ಪ್ರಾ.ಕೃ.ಪ.ಸ. ಸಂಘ ಅರಸಿನಮಕ್ಕಿ ಮುಖ್ಯಕಾರ್ಯನಿರ್ವಹಣಾಧಿಕಾರಿಯಾಗಿ ಟಿ. ರವಿಚಂದ್ರ ರಾವ್

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಣಾಳಿಕೆ ಬಿಡುಗಡೆ: ಪ್ರಣಾಳಿಕೆಯಲ್ಲಿರುವ ಅಂಶಗಳೇನು?

Suddi Udaya

ಗೇರುಕಟ್ಟೆ: ಪರಪ್ಪು ಮಸೀದಿ ಸಮಿತಿಯ ಜೊತೆಕಾರ್ಯದರ್ಶಿ ನಝೀರ್ ಸುಣ್ಣಲಡ್ಡ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಪುದುವೆಟ್ಟು: ಮಿಯಾರ್ ಎಂಬಲ್ಲಿ ಮರದಿಂದ ಬಿದ್ದು ವ್ಯಕ್ತಿ ಸಾವು

Suddi Udaya

ಧರ್ಮಸ್ಥಳ ಭಗವಾನ್ ಶ್ರೀ ಚಂದ್ರನಾಥಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ: ತೋರಣಮುಹೂರ್ತ, ಕ್ಷೇತ್ರಪಾಲ ಪ್ರತಿಷ್ಠೆ

Suddi Udaya
error: Content is protected !!