September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಸಾವ್ಯ: ಶುಭೋದಯ ಯುವಕ ಮಂಡಲದಿಂದ ಸಾಮೂಹಿಕ ಶ್ರೀ ಶನೈಶ್ವರ ಪೂಜೆ

ಸಾವ್ಯ: ಶುಭೋದಯ ಯುವಕ ಮಂಡಲ ಇದರ ವತಿಯಿಂದ ನಡೆದ 12ನೇ ವರ್ಷದ ಸಾಮೂಹಿಕ ಶ್ರೀ ಶನೈಶ್ವರ ಪೂಜೆಯು ಎ.22 ರಂದು ಕೆಳ ಕಾಶಿಪಟ್ಣ ಅನಂತ ಅಶ್ರಣ್ಣ ರ ನೇತೃತ್ವದಲ್ಲಿ ನಡೆಯಿತು.
ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಧಾರ್ಮಿಕ ಆಶೀರ್ವಚನ ನೀಡಿದ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಧರ್ಮದ ಉಳಿವಿಗಾಗಿ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುವ ಅಗತ್ಯವಿದೆ ಎಂದು ಹೇಳಿದರು.

ನಂತರ ಧಾರ್ಮಿಕ ಪ್ರವಚನ ಮಾಡಿದ ಅಕ್ಷಯ ಗೋಖಲೆ ಅವರು ಮಾತನಾಡಿ ಸಂಘಟನೆಯ ಅಗತ್ಯತೆ, ಧರ್ಮದ ಉಳಿವಿಗಾಗಿ ಮಹಿಳೆಯರು ಮಾಡಬೇಕಾದ ಕರ್ತವ್ಯದ ಬಗ್ಗೆ ಹೇಳಿ ಭಾರತ ದೇಶದ ನೆಲ ಜಲ ಸಂಸ್ಕೃತಿ ಯ ಬಗ್ಗೆ ಹೇಳಿದರು.

ಸಭಾ ವೇದಿಕೆಯ ಅಧ್ಯಕ್ಷ ತೆಯನ್ನು ಯುವಕ ಮಂಡಲ ದ ಅಧ್ಯಕ್ಷರಾದ ರಕ್ಷಿತ್ ಆರ್ ಗುರುರಕ್ಷ ವಹಿಸಿದ್ದರು.
ವೇದಿಕೆಯಲ್ಲಿ ಯುವಕ ಮಂಡಲ ಗೌರವ ಅಧ್ಯಕ್ಷ ಶ್ರೀಧರ ಭೂತಡ್ಕ, ಕ್ಷೇಮ ಕ್ಲಿನಿಕ್ ನ ಶ್ರೀ ವಿಷ್ಣು ಕುಮಾರ್ ಹೆಗ್ಡೆ
ಸರಕಾರಿ ವಕೀಲರಾದ ಸತೀಶ್ ಕೆ, ಉಪಸ್ಥಿತರಿದ್ದರು.

ವಿನೀತ್ ಕೋಟ್ಯಾನ್ ಸ್ವಾಗತಿಸಿ, ಹರೀಶ್ ಹೆಗ್ಡೆ ವಂದಿಸಿದರು.
ಚೈತನ್ಯ ಕಲಾವಿದರು ಬೈಲೂರು ಇವರಿಂದ ವಾರ್ಡ್ ನಂಬರ್ 2 ನಾಟಕ ನಡೆಯಿತು.

Related posts

ತುಳುಕೂಟ ಇಸ್ರೇಲ್ ವತಿಯಿಂದ ಮಂಜುಶ್ರೀ ಸೀನಿಯರ್ ಛೇಂಬರ್ ಬೆಳ್ತಂಗಡಿ ಆಶ್ರಯದಲ್ಲಿ ಕಿಲ್ಲೂರು ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ಹಾಗೂ ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ಮದ್ದಡ್ಕ: 15 ನೇ ವರ್ಷದ ಗಣೇಶೋತ್ಸವದ ಪೂರ್ವ ತಯಾರಿ ಸಭೆ

Suddi Udaya

ನಾರಾವಿ ಸಂತ ಅಂತೋಣಿ ಪದವಿ ಪೂರ್ವ ಕಾಲೇಜಿನಲ್ಲಿ ಪೋಷಕ–ಶಿಕ್ಷಕ ಸಭೆ

Suddi Udaya

ಮಾ.8: ಗುರುವಾಯನಕೆರೆ ಶಶಿಧರ ಶೆಟ್ಟಿಯವರ ನೇತೃತ್ವದಲ್ಲಿ ಭಾರತೀಯರ ಹೃದಯ ಸಾಮ್ರಾಟ್ “ಛತ್ರಪತಿ ಶಿವಾಜಿ” ಪ್ರಥಮ ನಾಟಕ : ನವಶಕ್ತಿ ಕ್ರೀಡಾಂಗಣದಲ್ಲಿ ಪ್ರದರ್ಶನ

Suddi Udaya

ಚಾತುರ್ಮಾಸ್ಯ ವೃತಾಚರಣೆಯಲ್ಲಿರುವ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಭೇಟಿ ಮಾಡಿದ ವಿ.ಹಿಂ.ಪ. ರಾಷ್ಟ್ರೀಯ ಅಧ್ಯಕ್ಷ ಅಲೋಕ್ ಕುಮಾರ್ ಜಿ.

Suddi Udaya

ಬೆಳಾಲು ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ಕೆಸರುಗದ್ದೆ ಕ್ರೀಡಾಕೂಟದ ಸಮಾರೋಪ ಸಮಾರಂಭ

Suddi Udaya
error: Content is protected !!