22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿ

ಹೆದ್ದಾರಿ ಬದಿ ಬೆಂಕಿ

ಉಜಿರೆ: ಮುಂಡಾಜೆಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯ ಕಾಪು ಬಳಿ ವಿದ್ಯುತ್ ಲೈನ್ ನಿಂದ ಕಿಡಿಗಳು ಹಾರಿದ ಪರಿಣಾಮ ಬೆಂಕಿ ಹರಡಿದ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.

ಅರಣ್ಯ ಇಲಾಖೆಯ ಕಾಪು ಸಸ್ಯ ಕ್ಷೇತ್ರದ ಸಮೀಪವೇ ಬೆಂಕಿ ಅವಘಡ ನಡೆದಿದೆ. ಸಮಾಜ ಸೇವಕ ಸಚಿನ್ ಭಿಡೆ ಹಾಗೂ ಸಸ್ಯ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಮಹಿಳೆಯರು ತಕ್ಷಣ ಕಾರ್ಯಪ್ರವರ್ತರಾಗಿ ಬೆಂಕಿ ನಂದಿಸಿದ ಕಾರಣ ಹೆಚ್ಚಿನ ಅನಾಹುತ ತಪ್ಪಿದೆ.

ಬೆಂಕಿ ಆರಿಸಲು ತಡವಾಗುತ್ತಿದ್ದರೆ ಸಸ್ಯಕ್ಷೇತ್ರದ ಒಳಗೂ ನುಗ್ಗಿ ಮಳೆಗಾಲದ ವಿತರಣೆಗೆ ಸಿದ್ಧವಾಗುತ್ತಿರುವ ನಾನಾ ಜಾತಿಯ ಹಲವು ಸಾವಿರ ಗಿಡಗಳಿಗೆ ಹಾನಿ ಸಂಭವಿಸುವ ಸಾಧ್ಯತೆ ಇತ್ತು.

Related posts

ಬಾರ್ಯ ಪ್ರಾ.ಕೃ.ಪ. ಸಹಕಾರಿ ಸಂಘದ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

Suddi Udaya

ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸ್ಥಳೀಯ ಸಂಸ್ಥೆಯ ಜಿಲ್ಲಾ ಮಟ್ಟದ ತೃತೀಯ ಚರಣ ಕಬ್ ಮತ್ತು ಸುವರ್ಣ ಗರಿ ಬುಲ್ ಬುಲ್ ಪರೀಕ್ಷಾ ಶಿಬಿರ

Suddi Udaya

ಬೆಳ್ತಂಗಡಿ: ಜಾಮೀನು ಅರ್ಜಿ ಸಲ್ಲಿಸಿದ ಚಿನ್ನಯ್ಯ ಪರ ವಕೀಲರು

Suddi Udaya

ಮೇ.25: ಧರ್ಮಸ್ಥಳದಲ್ಲಿ ಹತ್ತನಾವಧಿ (ಪತ್ತನಾಜೆ) ಉತ್ಸವ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕವಿ ಸಮ್ಮಿಲನ

Suddi Udaya

ಕುತ್ರೊಟ್ಟು ಬಳಿ ಮಗುವಿಗೆ ದ್ವಿಚಕ್ರ ವಾಹನ ಢಿಕ್ಕಿ

Suddi Udaya
error: Content is protected !!