24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಬಳ್ಳಮಂಜ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಮೇಷ ಜಾತ್ರೆಗೆ ಚಾಲನೆ

ಮಚ್ಚಿನ : ಮಹತ್ತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಬಳ್ಳಮಂಜದಲ್ಲಿ ಮೇಷ ಜಾತ್ರೆಯ ಎ. 24 ರಂದು ಚಾಲನೆ ನೀಡಲಾಯಿತು.

ಬೆಳಿಗ್ಗೆ ಶ್ರೀ ದೇವರಿಗೆ ಸಿಯಾಳ ಅಭಿಷೇಕ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆಯೊಂದಿಗೆ ಸಂಜೆ ಧ್ವಜಾರೋಹಣ ಮಹಾಪೂಜೆ, ಬಲಿ ಉತ್ಸವ ಹಾಗೂ ವಸಂತ ಸೇವೆ ನಡೆಯಿತು.

ಈ ಸಂದರ್ಭದಲ್ಲಿ ದೇವಾಲಯದ ಅನುವಂಶೀಯ ಆಡಳಿತ ಮೊಕ್ತೇಸರರಾದ ಡಾ| ಹರ್ಷ ಸಂಪಿಗೆತ್ತಾಯ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಂಭ್ರಮದ ಸ್ವಾತಂತ್ರ್ಯ

Suddi Udaya

ಮರೋಡಿ ಗ್ರಾ. ಪಂ. ನಲ್ಲಿ ವಿಕಲಚೇತನರ ಸಮನ್ವಯ ವಿಶೇಷ ಗ್ರಾಮ ಸಭೆ

Suddi Udaya

ಪುದುವೆಟ್ಟು: ಹಿರಿಯ ಪ್ರಗತಿಪರ ಕೃಷಿಕ ಮಾಂಜೀಲು ರಾಧಾಕೃಷ್ಣ ಹೆಬ್ಬಾರ್ ನಿಧನ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಹೊಸಪಟ್ಣ ಸ.ಕಿ.ಪ್ರಾ. ಶಾಲೆಯಲ್ಲಿ ಪರಿಸರ ದಿನಾಚರಣೆ

Suddi Udaya

ಸಚಿವ ದಿನೇಶ್ ಗುಂಡೂರಾವ್‌ ಅವರ ಟಿಪ್ಪಣಿ ಆಧರಿಸಿ ನಾಳ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಮಂಡಳಿಗೆ ಸದಸ್ಯರನ್ನು ನೇಮಕ ಮಾಡಿರುವುದು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

Suddi Udaya
error: Content is protected !!