22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorizedತಾಲೂಕು ಸುದ್ದಿಬೆಳ್ತಂಗಡಿವರದಿ

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಕಣಿಯೂರು ಗುತ್ತು ಮನೆಗೆ ಭೇಟಿ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಕಣಿಯೂರು ಗುತ್ತು ಮನೆಗೆ ಭೇಟಿ ನೀಡಿ ದೈವಗಳಿಗೆ ಪ್ರಾರ್ಥನೆ ಸಲ್ಲಿಸಿದರು. ಹಾಗೂ ಊರಿನ ಹಿರಿಯರ ಆಶೀರ್ವಾದ ಪಡೆದರು.

ಕಣಿಯೂರು ಗುತ್ತು ಸುದರ್ಶನ ಹೆಗ್ಡೆ, ಸುರೇಂದ್ರ ಹೆಗ್ಡೆ, ಶಿವಶಂಕರ್ ನಾಯಕ್, ಚಿದಾನಂದ್ ರಾವ್ ಕೊಲ್ಲಾಜೆ, ರವಿರಾಜ್ ಹೆಗ್ಡೆ ಪೊಯ್ಯ, ಹಾಗೂ ಸ್ಥಳೀಯ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಮಹಾಕುಂಭ ಮೇಳದಲ್ಲಿ ಗರ್ಡಾಡಿ, ನಿಟ್ಟಡೆ ಪಡಂಗಡಿ ಶಕ್ತಿ ಕೇಂದ್ರದ ಪ್ರಮುಖ್ ರಿಂದ ಪುಣ್ಯಸ್ನಾನ

Suddi Udaya

ಡಿ.29: ಬಳ್ಳಮಂಜದಲ್ಲಿ ಶೇಷ-ನಾಗ ಜೋಡುಕರೆ ಕಂಬಳ

Suddi Udaya

ಮದ್ಯದ ಅಂಗಡಿ ಹೆಚ್ಚಿಸಲು ಮುಂದಾದ ರಾಜ್ಯ ಸರ್ಕಾರದ ನಿರ್ಧಾರ ವಿರೋಧಿಸಿ ಎಸ್‌ಡಿಪಿಐ ವತಿಯಿಂದ ಬೆಳ್ತಂಗಡಿಯಲ್ಲಿ ಪ್ರತಿಭಟನೆ

Suddi Udaya

ಮುಂಡಾಜೆ ಗ್ರಾ.ಪಂ. ಅಧ್ಯಕ್ಷರಾಗಿ ಗಣೇಶ್ ಬಂಗೇರ, ಉಪಾಧ್ಯಕ್ಷರಾಗಿ ಸುಮಾ ಕೃಷ್ಣಾನಂದ ಆಯ್ಕೆ

Suddi Udaya

ದಯಾ ವಿಶೇಷ ಶಾಲೆಯಲ್ಲಿ ಭೂಮಿ ದಿನಾಚರಣೆ ಮತ್ತು ಕಾನೂನು ಅರಿವು ಕಾರ್ಯಕ್ರಮ

Suddi Udaya

ಸೌಜನ್ಯಾ ಕೊಲೆ ಪ್ರಕರಣ: ವಿವರವಾದ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ

Suddi Udaya
error: Content is protected !!