ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ರಕ್ಷಿತ್ ಶಿವರಾಮ್ ಭೇಟಿ, ಪ್ರಾರ್ಥನೆ

Suddi Udaya

ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಮ್ ರವರು ಭೇಟಿ ನೀಡಿ ಕ್ಷೇತ್ರದ ಸರ್ವಶಕ್ತಿಗಳಲ್ಲಿ ತನ್ನ ಗೆಲುವಿಗಾಗಿ ಪ್ರಾರ್ಥನೆಯನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ರಕ್ಷಿತ್ ಶಿವರಾಮ್ ಅವರ ತಂದೆಯವರಾದ ನಿವೃತ್ತ ಪೋಲಿಸ್ ಅಧಿಕಾರಿ ಬಿ.ಕೆ ಶಿವರಾಂ, ಕುಟುಂಬದ ಸದಸ್ಯರಾದ ಜಯರಾಮ್ ಬಂಗೇರ, ಕ್ಷೇತ್ರದ ಅಧ್ಯಕ್ಷ ಪಿತಾಂಬರ ಹೇರಾಜೆ, ಗೌರವಾಧ್ಯಕ್ಷ ಜಯಂತ ನಡುಬೈಲ್, ಪ್ರಧಾನ ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್ ಹಾಗೂ ಇತರರು ಉಪಸ್ಥಿತರಿದ್ದರು.

Leave a Comment

error: Content is protected !!