24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಮೇ. 5-9: ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಇಂದಬೆಟ್ಟು: ಬಂಗಾಡಿ ಸೀಮೆಯ ಇತಿಹಾಸ ಪ್ರಸಿದ್ಧ ಶ್ರೀ ಅರ್ಧನಾರೀಶ್ವರ ದೇವಸ್ಥಾನ ದೇವನಾರಿ ಇಂದಬೆಟ್ಟು ಇದರ ವಾರ್ಷಿಕ ಜಾತ್ರಾ ಮಹೋತ್ಸವ ಹಾಗೂ ಪ್ರತಿಷ್ಠಾ ಮಹೋತ್ಸವವು ಮೇ. 5 ರಿಂದ ಮೇ.9ರವರೆಗೆ ನಡೆಯಲಿದೆ.

ಇದರ ಆಮಂತ್ರಣ ಪತ್ರಿಕೆ ಎ.25ರಂದು ಶ್ರೀ ಕ್ಷೇತ್ರದಲ್ಲಿ ದೇವರಿಗೆ ಪೂಜೆ ಸಲ್ಲಿಸಿ ಪ್ರಧಾನ ಅರ್ಚಕರಾದ ಆನಂದ್ ಭಟ್, ವ್ಯವಸ್ಥಾಪನಾ ಸಮಿತಿ ಸದಸ್ಯರು ಹಾಗೂ ಭಕ್ತಾದಿಗಳ ಉಪಸ್ಥಿತಿಯಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ ಗೊಳಿಸಲಾಯಿತು.

Related posts

ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ ಎ.ಜೆ ಅಜೇಯ್ ಜೆಕೋಬ್ ಬೆಳ್ತಂಗಡಿ ಆಯ್ಕೆ

Suddi Udaya

ಮಚ್ಚಿನ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದ ಪೂರ್ವ ತಯಾರಿಯಾಗಿ ಶ್ರಮದಾನ ಕಾರ್ಯಕ್ರಮ

Suddi Udaya

ಶಿಶಿಲ ಶಿವಕೀರ್ತಿ ನಿಲಯದಲ್ಲಿ ಹನುಮ ಜಯಂತಿ

Suddi Udaya

ಬೆಳ್ತಂಗಡಿ: ಉಭಯ ಜಿಲ್ಲಾ ಮೊಬೈಲ್ ರಿಟೇಲರ್ ಅಸೋಸಿಯೇಷನ್ ಕಾರ್ಯದರ್ಶಿಯಾಗಿ ಅರಿಹಂತ್ ಜೈನ್ ಆಯ್ಕೆ

Suddi Udaya

ಉಜಿರೆ ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆ ( ಸಿ.ಬಿ.ಎಸ್‌.ಇ ) ಯಲ್ಲಿ ಶಿಕ್ಷಕರಿಗೆ ಯೋಗ ತರಬೇತಿ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್‌ನಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya
error: Content is protected !!