September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿವರದಿ

ಮಚ್ಚಿನ: ಎ.30-ಮೇ.03, ತರವಾಡು ಮನೆಯ ಗೃಹಪ್ರವೇಶ ಹಾಗೂ ದೈವ ದೇವರುಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಮಚ್ಚಿನ: ಶ್ರೀ ಸತ್ಯಚಾವಡಿ ಮನೆ ಮಾನ್ಯ (ಕೋಟ್ಯಾನ್ ಬರಿ) ತರವಾಡು ಮನೆಯ ಗೃಹಪ್ರವೇಶ ಹಾಗೂ ಧರ್ಮದೈವ ಶ್ರೀ ಧೂಮಾವತೀ,ಬಂಟ ಪರಿವಾರ ದೈವಗಳ ಮತ್ತು ಸ್ಥಳ ದೇವತಾ ಸಾನಿಧ್ಯಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ವಿವಿಧ ವೈದಿಕ, ಧಾರ್ಮಿಕ,ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಎ.30, ರಿಂದ ಮೇ3 ರವರೆಗೆ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಚಂದ್ರಶೇಖರ್ ಸಿ ಹೆಚ್. ಚಿಪ್ಲುಕೋಟೆ ಅವರು ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಗೌರವಾಧ್ಯಕ್ಷ ದಿನಾಕರ ಪೂಜಾರಿ ಕಡ್ತಿಲ, ಅಧ್ಯಕ್ಷ ಜನಾರ್ಧನ ಪೂಜಾರಿ ಕಡ್ತಿಲ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಭೋಜ ಬಂಗೇರ ಮಾನ್ಯ, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಸಂಚಾಲಕ ಯೋಗೀಶ್ ಪೂಜಾರಿ ಕಡ್ತಿಲ, ಎಲ್ಲಾ ಸಮಿತಿ ಕೋಶಾಧಿಕಾರಿ ಪೂರ್ಣೀಮಾ ಕೋಟ್ಯಾನ್,ಆಡಳಿತ ಮಂಡಳಿ ಕಾರ್ಯದರ್ಶಿ ವಿನಯಚ್ಚಂದ್ರ ಜೆಂಕ್ಯಾರು, ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ಮಹೇಶ್ ಜೆಂಕ್ಯಾರು, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯದರ್ಶಿ ಪ್ರಸಾದ್ ಪೂಜಾರಿ ಕಡ್ತಿಲ, ಜೀರ್ಣೋದ್ಧಾರ ಸಮಿತಿಯ ಸಂಚಾಲಕ ದಯಾನಂದ ಪೂಜಾರಿ ಕಿಲ್ಲೂರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: 22ನೇ ಯ ರಾಜ್ಯ ಮಟ್ಟದ ಅಂಚೆ-ಕುಂಚ ಸ್ಪರ್ಧೆಗೆ ಆಹ್ವಾನ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಪ್ರಭು ಸೇವಾ ನಿವೃತ್ತಿ

Suddi Udaya

ಕಾಂಗ್ರೆಸ್ ಪಕ್ಷದಿಂದ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮರ್ಪಕ ಜ್ಯಾರಿಗಾಗಿ ಬ್ಲಾಕ್, ಗ್ರಾಮ ಮಟ್ಟದಲ್ಲಿ ತರಬೇತಿ: ಇಂದಿರಾ ಸೇವಾ ಸೆಂಟರ್ ಗಳನ್ನು ತೆರೆದು ಫಲಾನುಭವಿಗಳಿಗೆ ಅರ್ಜಿ ನೊಂದಣಿ

Suddi Udaya

ಚಾರ್ಮಾಡಿ: ನ್ಯೂ ಮೋನಿಯಾ, ಅತಿಸಾರ ಭೇದಿ ಬಗ್ಗೆ ಅರಿವು ಕಾರ್ಯಕ್ರಮ

Suddi Udaya

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ದ್ವಿತೀಯ ವಾರ್ಷಿಕೋತ್ಸವ

Suddi Udaya

ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಟ: ಉಜಿರೆಯ ಮೋಹನ್ ರಿಗೆ ಪ್ರಶಸ್ತಿ

Suddi Udaya
error: Content is protected !!