25.8 C
ಪುತ್ತೂರು, ಬೆಳ್ತಂಗಡಿ
March 6, 2026
ಚಿತ್ರ ವರದಿಬೆಳ್ತಂಗಡಿವರದಿ

ಶ್ರೀ ಉಳ್ಳಾಲ್ತಿ ಗೆಳೆಯರ ಬಳಗದಿಂದ ಸಹಾಯ ಧನ

ಶ್ರೀ ಉಳ್ಳಾಲ್ತಿ ಗೆಳೆಯರ ಬಳಗದ 37ನೇ ಸೇವಾ ಯೋಜನೆಯ ಸಹಾಯ ಧನವನ್ನು ಮೂರ್ಜೆ ಲಲಿತಾ ಪೂಜಾರ್ತಿ ರವರಿಗೆ ರೂ.18000 ದ ಚೆಕ್ಕನ್ನು ಹಸ್ತಾಂತರಿಸಲಾಯಿತು.

ಈ ಸಂದರ್ಭ ಗ್ರಾಮ ಪಂಚಾಯತ್ ಸದಸ್ಯ ಅವಿನಾಶ್ ಪೂಜಾರಿ ಮೂರ್ಜೆ, ಶ್ರೀ ಉಳ್ಳಾಲ್ತಿ ಗೆಳೆಯರ ಬಳಗದ ಕಾರ್ಯದರ್ಶಿ ನಾರಾಯಣ ಶೆಟ್ಟಿ ಕುಡೆಂಚ, ಸದಸ್ಯರುಗಳಾದ ರಮಾನಂದ ಪೂಜಾರಿ ಡಿ.ಮಜಲು, ವೀರೇಂದ್ರ ಜೈನ್ ಅರಮನೆ, ರಾಜೇಶ್ ,ಸೌಮ್ಯ, ದಿವಾಕರ ಪೂಜಾರಿ ಪರಪಿತ್ತಿಲು, ಶಾಜಿಮೋಹನ್ ಮೂರ್ಜೆ, ನಿತಿನ್ ಶೆಟ್ಟಿ ಮೂರ್ಜೆ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Related posts

ಮದ್ದಡ್ಕ ಶ್ರೀ ರಾಮ ಸೇವಾ ಸಮಿತಿ, ವಿ.ಹಿಂ.ಪ. ಭಜರಂಗದಳ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಠಮಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೀವನ ಕೌಶಲ್ಯ ಕಾರ್ಯಾಗಾರ

Suddi Udaya

ಡಾ.ಸುಬ್ರಹ್ಮಣ್ಯ ಭಟ್ಟರ ಮೊದಲ ಪತ್ತೇದಾರಿ ಕಾದಂಬರಿ ” ವಿಷ ವರ್ತುಲ” ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಅಕ್ರಮವಾಗಿ ಹಿಂಸಾತ್ಮಕ ರೀತಿಯಲ್ಲಿ ಹೋರಿಯ ಕೊರಳಿಗೆ ನೈಲಾನ್‌ ಹಗ್ಗ ಕಟ್ಟಿ ಎಳೆದುಕೊಂಡು ಸಾಗಾಟ ಪ್ರಕರಣ: ಮೂವರು ಆರೋಪಿಗಳ ಮೇಲೆ ಪ್ರಕರಣ ದಾಖಲು

Suddi Udaya

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಥಮ ವರ್ಷದ ವರ್ಷಾವಧಿ ಜಾತ್ರೋತ್ಸವ: ಹೊರೆಕಾಣಿಕೆ ಸಮರ್ಪಣೆ

Suddi Udaya

ಬಂದಾರು ಗ್ರಾ.ಪಂ. ಅಧ್ಯಕ್ಷರಾಗಿ ದಿನೇಶ್ ಗೌಡ , ಉಪಾಧ್ಯಕ್ಷರಾಗಿ ಪುಷ್ಪಾವತಿ ಆಯ್ಕೆ

Suddi Udaya
error: Content is protected !!