25.5 C
ಪುತ್ತೂರು, ಬೆಳ್ತಂಗಡಿ
June 8, 2026
ಚಿತ್ರ ವರದಿಬೆಳ್ತಂಗಡಿವರದಿ

ಶ್ರೀ ಉಳ್ಳಾಲ್ತಿ ಗೆಳೆಯರ ಬಳಗದಿಂದ ಸಹಾಯ ಧನ

ಶ್ರೀ ಉಳ್ಳಾಲ್ತಿ ಗೆಳೆಯರ ಬಳಗದ 37ನೇ ಸೇವಾ ಯೋಜನೆಯ ಸಹಾಯ ಧನವನ್ನು ಮೂರ್ಜೆ ಲಲಿತಾ ಪೂಜಾರ್ತಿ ರವರಿಗೆ ರೂ.18000 ದ ಚೆಕ್ಕನ್ನು ಹಸ್ತಾಂತರಿಸಲಾಯಿತು.

ಈ ಸಂದರ್ಭ ಗ್ರಾಮ ಪಂಚಾಯತ್ ಸದಸ್ಯ ಅವಿನಾಶ್ ಪೂಜಾರಿ ಮೂರ್ಜೆ, ಶ್ರೀ ಉಳ್ಳಾಲ್ತಿ ಗೆಳೆಯರ ಬಳಗದ ಕಾರ್ಯದರ್ಶಿ ನಾರಾಯಣ ಶೆಟ್ಟಿ ಕುಡೆಂಚ, ಸದಸ್ಯರುಗಳಾದ ರಮಾನಂದ ಪೂಜಾರಿ ಡಿ.ಮಜಲು, ವೀರೇಂದ್ರ ಜೈನ್ ಅರಮನೆ, ರಾಜೇಶ್ ,ಸೌಮ್ಯ, ದಿವಾಕರ ಪೂಜಾರಿ ಪರಪಿತ್ತಿಲು, ಶಾಜಿಮೋಹನ್ ಮೂರ್ಜೆ, ನಿತಿನ್ ಶೆಟ್ಟಿ ಮೂರ್ಜೆ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Related posts

ಮುಂಡಾಜೆ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಕೊಯ್ಯೂರು: ಹುಟ್ಟುಹಬ್ಬ ಆಚರಣೆ ವೇಳೆ ಗೆಳೆಯರ ಹುಚ್ಚಾಟ: ಯುವಕನಿಗೆ ಬೆಂಕಿ ಹೊತ್ತಿಕೊಂಡು ಅವಘಡ

Suddi Udaya

ಹಸಿರು ಕ್ರಾಂತಿ ರೈತರ ಕಲ್ಯಾಣ ಮತ್ತು ಯೋಗ ಕ್ಷೇಮಕ್ಕಾಗಿ ಪ್ರತಿ ಗ್ರಾಮ ಮಟ್ಟದಲ್ಲೂ ರೈತ ಸಂಘಟನೆ ರಚನೆ: ಯುವ ರೈತರನ್ನು ಒಗ್ಗೂಡಿಸುವ ಸಲುವಾಗಿ ರೈತ ಸಂಘವನ್ನು ಸಧೃಡವಾಗಿ ಕಟ್ಟುವ ಉದ್ದೇಶ: ಆದಿತ್ಯ ಕೊಲ್ಲಾಜೆ

Suddi Udaya

ಶಿಶಿಲ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮೊಗ್ರು: ಶ್ರೀರಾಮ ಶಿಶು ಮಂದಿರದಲ್ಲಿ ವನಮಹೋತ್ಸವ

Suddi Udaya

ಗುರುವಾಯನಕೆರೆ: ಶಕ್ತಿನಗರದಲ್ಲಿ ಚರಂಡಿ ವ್ಯವಸ್ಥೆಯಿಲ್ಲದೆ ರಸ್ತೆಯಲ್ಲೇ ಹರಿದ ನೀರು

Suddi Udaya
error: Content is protected !!