ಎ.30 ಉಜಿರೆಯಲ್ಲಿ‌ ಬೃಹತ್ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ: ಶ್ರೀ ಜನಾರ್ದನ ಸ್ವಾಮಿ ಸೇವಾ ಟ್ರಸ್ಟ್ (ರಿ.), ಉಜಿರೆ ಇದರ ನೇತೃತ್ವದಲ್ಲಿ ಕೆ.ಎಂ.ಸಿ. ಬ್ಲಡ್ ಬ್ಯಾಂಕ್, ಮಂಗಳೂರು ಇವರ ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರ ಎ: 30 ರಂದು ಭಾನುವಾರ
ಶ್ರೀ ಶಾರದಾ ಮಂಟಪ, ಉಜಿರೆಯಲ್ಲಿ : ಬೆಳಿಗ್ಗೆ 9-30 ರಿ೦ದ 1-00 ಗಂಟೆ ತನಕ ನಡೆಯಲಿದೆ.

Leave a Comment

error: Content is protected !!