22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕತಾರ್ ನಿಂದ‌‌ ಊರಿಗೆ ಬಂದಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

ಬೆಳ್ತಂಗಡಿ : ಇಂದಬೆಟ್ಟು ಗ್ರಾಮದ ಬೆದ್ರಬೆಟ್ಟು ನಿವಾಸಿ ಶಶಿಧರ ಗೌಡ(48ವ) ಎಂಬವರು ಹೃದಯಾಘಾತದಿಂದ ಎ.25ರಂದು ರಾತ್ರಿ ಮೃತಪಟ್ಟ ಘಟನೆ ನಡೆದಿದೆ. ‌

ಅವರು ಕತಾರ್‌ನಲ್ಲಿ ಚಾಲಕರಾಗಿ ಕೆಲಸಮಾಡಿಕೊಂಡಿದ್ದು ಏ.3ರಂದು ಊರಿಗೆ ಮರಳಿದ್ದರು. ಎ.25ರಂದು ರಾತ್ರಿ 10 ಗಂಟೆ ಸುಮಾರಿಗೆ ಊಟ ಮುಗಿಸಿ ಮಲಗಿದ್ದ ಸಮಯ ಎದೆ ನೋವು ಕಾಣಿಸಿಕೊಂಡು ಉಸಿರಾಟ ತೊಂದರೆ ಉಂಟಾಗಿತ್ತು. ತಕ್ಷಣ ಅವರನ್ನು ಆರೈಕೆ ಮಾಡಿ ಚಿಕಿತ್ಸೆಗಾಗಿ ರಾತ್ರಿ 12.34 ಕ್ಕೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದಾಗ ಅವರು ಮೃತಪಟ್ಟಿರುವುದು ತಿಳಿದುಬಂದಿದೆ. ಈ ಕುರಿತು ಪತ್ನಿ ಗೀತಾಮಣಿ ನೀಡಿದ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲಾಗಿದೆ.

Related posts

ಅಳದಂಗಡಿಯಲ್ಲಿ ಮಕ್ಕಳ ಸಮ್ಮೇಳನ: ವಿಜಯ್ ಕುಮಾರ್ ಜೈನ್ ನೇತೃತ್ವದಲ್ಲಿ, ಯಕ್ಷಗಾನ ಸಂಭ್ರಮ,ಕುಣಿತ ಭಜನೆ, ಜನಪದ ಉತ್ಸವ

Suddi Udaya

ಮುಂಡೂರು ಶ್ರೀನಾಗಕಲ್ಲುರ್ಟಿ ಕ್ಷೇತ್ರದಲ್ಲಿ ಶ್ರೀನಾಗಬ್ರಹ್ಮ ದೇವರ ಪುನರ್ ಪ್ರತಿಷ್ಠಾ ಕಲಶೋತ್ಸವ

Suddi Udaya

ಕೊಕ್ಕಡ: ಶ್ರೀ ಲಕ್ಷ್ಮೀ ಪ್ರೋಫೇಶನಲ್ ಲೇಡಿಸ್ ಬ್ಯೂಟಿಪಾರ್ಲರ್ ಶುಭಾರಂಭ

Suddi Udaya

ಉರುವಾಲು ಶ್ರೀ ಭಾರತಿ ವಿದ್ಯಾಸಂಸ್ಥೆಯಲ್ಲಿ ವನಮಹೋತ್ಸವ ಮತ್ತು ಸಸಿ ವಿತರಣಾ ಕಾರ್ಯಕ್ರಮ

Suddi Udaya

ನಡ ಸರಕಾರಿ ಪ್ರೌಢ ಶಾಲೆಯಲ್ಲಿ ‘ಗಣಿತ ಸಂಘದ ಉದ್ಘಾಟನೆ’

Suddi Udaya

ನಡ ಗ್ರಾ.ಪಂ.ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya
error: Content is protected !!