22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ ಕ್ಷೇತ್ರದ ವಿವಿಧೆಡೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಮತ ಯಾಚನೆ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಹರೀಶ್ ಪೂಂಜ ಅವರು ಎ. 26 ರಂದು ನಿಡ್ಲೆ, ಕಳೆಂಜ ,ಶಿಶಿಲ, ಶಿಬಾಜೆ, ಅರಸಿನಮಕ್ಕಿ, ರೆಖ್ಯಾ, ಕೊಕ್ಕಡ, ಪಟ್ರಮೆ, ಮೇಲಂತಬೆಟ್ಟು ಸವಣಾಲು, ಶಿರ್ಲಾಲು, ಕರಂಬಾರು ಗ್ರಾಮಗಳಲ್ಲಿ ಕಾರ್ಯಕರ್ತರೊಂದಿಗೆ ಮನೆ ಮನೆ ಸಂಪರ್ಕ ನಡೆಸಿದರು.

ಈ ಸಂದರ್ಭದಲ್ಲಿ ಅಭ್ಯರ್ಥಿ ಪ್ರಮುಖ್ ಜಯಾನಂದ ಗೌಡ, ಸ್ಥಳೀಯ ಜನಪ್ರತಿನಿಧಿಗಳು, ಮಹಾಶಕ್ತಿಕೇಂದ್ರ, ಶಕ್ತಿ ಕೇಂದ್ರಗಳ ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಬರೆಂಗಾಯ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಗುರುವಾಯನಕೆರೆ ವಲಯದ ಪವಿತ್ರ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ದಿನ ಕಾರ್ಯಕ್ರಮ

Suddi Udaya

ವಾಣಿ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಸಮಾವೇಶ

Suddi Udaya

ಸೌತಡ್ಕದಲ್ಲಿ ಅನ್ಯ ಕೋಮಿನ ಜೋಡಿ ಪತ್ತೆ: ಪೊಲೀಸರಿಗೊಪ್ಪಿಸಿದ ಹಿಂದೂ ಸಂಘಟನೆಯ ಕಾರ್ಯಕರ್ತರು

Suddi Udaya
error: Content is protected !!