23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ ಕ್ಷೇತ್ರದ ವಿವಿಧೆಡೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಮತ ಯಾಚನೆ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಹರೀಶ್ ಪೂಂಜ ಅವರು ಎ. 26 ರಂದು ನಿಡ್ಲೆ, ಕಳೆಂಜ ,ಶಿಶಿಲ, ಶಿಬಾಜೆ, ಅರಸಿನಮಕ್ಕಿ, ರೆಖ್ಯಾ, ಕೊಕ್ಕಡ, ಪಟ್ರಮೆ, ಮೇಲಂತಬೆಟ್ಟು ಸವಣಾಲು, ಶಿರ್ಲಾಲು, ಕರಂಬಾರು ಗ್ರಾಮಗಳಲ್ಲಿ ಕಾರ್ಯಕರ್ತರೊಂದಿಗೆ ಮನೆ ಮನೆ ಸಂಪರ್ಕ ನಡೆಸಿದರು.

ಈ ಸಂದರ್ಭದಲ್ಲಿ ಅಭ್ಯರ್ಥಿ ಪ್ರಮುಖ್ ಜಯಾನಂದ ಗೌಡ, ಸ್ಥಳೀಯ ಜನಪ್ರತಿನಿಧಿಗಳು, ಮಹಾಶಕ್ತಿಕೇಂದ್ರ, ಶಕ್ತಿ ಕೇಂದ್ರಗಳ ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಎಸ್. ಡಿ. ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ರಸ್ತೆ ಸಂಚಾರ ಸುರಕ್ಷತಾ ಜಾಗೃತಿ’ ಕಾರ್ಯಕ್ರಮ

Suddi Udaya

ಮುಂಡಾಜೆ : ಕೂಳೂರು ನಿವಾಸಿ ಪುತ್ತಾಕ‌ ನಿಧನ

Suddi Udaya

ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ಇದರ ಮಾಸಿಕ ಸಭೆ

Suddi Udaya

ಶಿಶಿಲ: ಬರ್ಗುಳದಲ್ಲಿ ಹದಗೆಟ್ಟ ರಸ್ತೆ : ಅರಸಿನಮಕ್ಕಿ ಶಿಶಿಲ ಶೌರ್ಯ ಘಟಕ ಸ್ವಯಂಸೇವಕರಿಂದ ದುರಸ್ತಿ ಕಾರ್ಯ

Suddi Udaya

ಕಳಿಯ ಗೋವಿಂದೂರು ಶಾಲಾ ಪಕ್ಕದ ಗುಡ್ಡೆಗೆ ಬೆಂಕಿ

Suddi Udaya

ಬೆಳ್ತಂಗಡಿ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ “ಎನೇಲ್ ಗೊಬ್ಬು” ಕ್ರೀಡಾಕೂಟ

Suddi Udaya
error: Content is protected !!