September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕತಾರ್ ನಿಂದ‌‌ ಊರಿಗೆ ಬಂದಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

ಬೆಳ್ತಂಗಡಿ : ಇಂದಬೆಟ್ಟು ಗ್ರಾಮದ ಬೆದ್ರಬೆಟ್ಟು ನಿವಾಸಿ ಶಶಿಧರ ಗೌಡ(48ವ) ಎಂಬವರು ಹೃದಯಾಘಾತದಿಂದ ಎ.25ರಂದು ರಾತ್ರಿ ಮೃತಪಟ್ಟ ಘಟನೆ ನಡೆದಿದೆ. ‌

ಅವರು ಕತಾರ್‌ನಲ್ಲಿ ಚಾಲಕರಾಗಿ ಕೆಲಸಮಾಡಿಕೊಂಡಿದ್ದು ಏ.3ರಂದು ಊರಿಗೆ ಮರಳಿದ್ದರು. ಎ.25ರಂದು ರಾತ್ರಿ 10 ಗಂಟೆ ಸುಮಾರಿಗೆ ಊಟ ಮುಗಿಸಿ ಮಲಗಿದ್ದ ಸಮಯ ಎದೆ ನೋವು ಕಾಣಿಸಿಕೊಂಡು ಉಸಿರಾಟ ತೊಂದರೆ ಉಂಟಾಗಿತ್ತು. ತಕ್ಷಣ ಅವರನ್ನು ಆರೈಕೆ ಮಾಡಿ ಚಿಕಿತ್ಸೆಗಾಗಿ ರಾತ್ರಿ 12.34 ಕ್ಕೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದಾಗ ಅವರು ಮೃತಪಟ್ಟಿರುವುದು ತಿಳಿದುಬಂದಿದೆ. ಈ ಕುರಿತು ಪತ್ನಿ ಗೀತಾಮಣಿ ನೀಡಿದ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲಾಗಿದೆ.

Related posts

ಸೆಲೆಕ್ಷನ್ ಟ್ರಯಾಲ್ಸ್: ಮಚ್ಚಿನ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿ ಲಿಶನ್ ಹೈಜಂಪ್‌ನಲ್ಲಿ ದ್ವಿತೀಯ-ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಚೆಕ್ ಅಮಾನ್ಯ ಪ್ರಕರಣ; ನ್ಯಾಯಾಲಯದಲ್ಲಿ ಖುಲಾಸೆ

Suddi Udaya

ಸಾರ್ವಜನಿಕ ಸ್ಥಳಗಳಲ್ಲಿ ಮಚ್ಚು ತೋರಿಸಿ ಬೆದರಿಕೆಯೊಡ್ಡಿದ ಆರೋಪ, ಆನಂದ ಆಚಾರ್ಯ ಎಂಬಾತನ ವಿರುದ್ದ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಅಣಬೆ ಬೇಸಾಯ ತರಬೇತಿ ಕಾರ್ಯಾಗಾರ

Suddi Udaya

ಧರ್ಮಸ್ಥಳ : ಕೃಷಿ ವಿಸ್ತರಣಾ ಕಾರ್ಯಕ್ರಮಗಳಿಗೆ ವಿದ್ಯುಕ್ತ ಚಾಲನೆ ಹಾಗೂ ರೈತರಿಗೆ ಮತ್ತು ಕೃಷಿಯಂತ್ರಧಾರಾ ಕೇಂದ್ರಗಳಿಗೆ ಕೃಷಿ ಯಂತ್ರೋಪಕರಣಗಳ ಹಸ್ತಾಂತರ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಮತ್ತು ವಿದ್ಯಾರ್ಥಿ ಕವಿಗೋಷ್ಠಿ

Suddi Udaya
error: Content is protected !!