April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬಂದಾರು : ಹಲವು ಮಂದಿ ಕಾಂಗ್ರೆಸ್‌ ಪ್ರಮುಖರು ಬಿಜೆಪಿ ‌ಸೇರ್ಪಡೆ

ಬಂದಾರು: ಬಂದಾರು ಗ್ರಾಮದ ಪೆರ್ಲ-ಬೈಪಾಡಿ 219 ಬೂತ್ ನ ಕಾಂಗ್ರೆಸ್ ‌ಬೂತ್ ಪ್ರಮುಖರಾದ ದಿವಾಕರ ಗೌಡ ಬಾಲಂಪಾಡಿ,ಚೆನ್ನಕೇಶವ ಗೌಡ ಬನದಮಜಲು,ನೇಮಣ್ಣ ಗೌಡ ಬೈದ್ರೊಟ್ಟು, ವಸಂತ ನಾಯ್ಕ ಕಾಪಿನಬಾಗಿಲು, ಮತ್ತು ಕಮಲಾಕ್ಷ ಗೌಡ ಬೈಪಾಡಿ ಇವರನ್ನು ಶಾಸಕ ಹರೀಶ್ ಪೂಂಜರ ಸಮ್ಮುಖದಲ್ಲಿ ‌ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಗೊಳಿಸಲಾಯಿತು.
ಈ ಸಂದರ್ಭದಲ್ಲಿ ಅಭ್ಯರ್ಥಿ ಪ್ರಮುಖ್ ಜಯಾನಂದ ಗೌಡ, ಡೀಕಯ್ಯ ಗೌಡ ಕಂಚರೊಟ್ಟು, ಉಮೇಶ್ ಗೌಡ ಅಂಗಡಿಮಜಲು, ಲಕ್ಷ್ಮಣ ಗೌಡ ಕಿಲಾರು, ಜಯಂತ ಗೌಡ ಬೈಪಾಡಿ, ಯಶವಂತ ಗೌಡ ಬೆಳಾಲು ಸುರೇಂದ್ರ ಸುರುಳಿ, ದಾಮೋದರ ಕಾಡಂಡ ಉಪಸ್ಥಿತರಿದ್ದರು.

Related posts

ಹಿರಿಯ ಪತ್ರಕರ್ತ ಮನೋಹರ ಪ್ರಸಾದ್‌ರವರ ನಿಧನಕ್ಕೆ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಬಳಂಜ ಜ್ಯೋತಿ ಮಹಿಳಾ ಮಂಡಲದ ಪದಾಧಿಕಾರಿಗಳ ಆಯ್ಕೆ ಸಭೆ: ಅಧ್ಯಕ್ಷರಾಗಿ ಚೇತನಾ ಜೈನ್, ಪ್ರ.ಕಾರ್ಯದರ್ಶಿಯಾಗಿ ಯಕ್ಷಿತಾ ದೇವಾಡಿಗ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಓದಿನ ಕೌಶಲ್ಯ, ಪರೀಕ್ಷೆಗಾಗಿ ಅಧ್ಯಯನ ಸಲಹೆಗಳು, ಸಮಯ ನಿರ್ವಹಣೆ ಮತ್ತು ತಯಾರಿ ಕುರಿತ ಕಾರ್ಯಾಗಾರ

Suddi Udaya

ಕೊಕ್ಕಡ ಶ್ರೀ ರಾಮ ಸೇವಾ ಮಂದಿರದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಹಾದಿಬೀದಿಯಲ್ಲಿ ಭಿಕ್ಷೆ ಬೇಡಿ ಕಾಲ ಕಳೆಯುತ್ತಿದ್ದ ವಯೋವೃದ್ಧೆ: ಅನಾಥೆಯಾದ ಅಜ್ಜಿಗೆ ಆಸರೆಯಾದ ಹೋಟೆಲ್ ಮಾಲಕ ರಮೇಶ್ ಕೋಟ್ಯಾನ್

Suddi Udaya

ಮಳೆಗೆ ಹಾನಿಗೊಳಗಾದ ನಡ ಹಾಗೂ ಉಜಿರೆ ಗ್ರಾಮಗಳ ಮನೆಗಳಿಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!