29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬಂದಾರು : ಹಲವು ಮಂದಿ ಕಾಂಗ್ರೆಸ್‌ ಪ್ರಮುಖರು ಬಿಜೆಪಿ ‌ಸೇರ್ಪಡೆ

ಬಂದಾರು: ಬಂದಾರು ಗ್ರಾಮದ ಪೆರ್ಲ-ಬೈಪಾಡಿ 219 ಬೂತ್ ನ ಕಾಂಗ್ರೆಸ್ ‌ಬೂತ್ ಪ್ರಮುಖರಾದ ದಿವಾಕರ ಗೌಡ ಬಾಲಂಪಾಡಿ,ಚೆನ್ನಕೇಶವ ಗೌಡ ಬನದಮಜಲು,ನೇಮಣ್ಣ ಗೌಡ ಬೈದ್ರೊಟ್ಟು, ವಸಂತ ನಾಯ್ಕ ಕಾಪಿನಬಾಗಿಲು, ಮತ್ತು ಕಮಲಾಕ್ಷ ಗೌಡ ಬೈಪಾಡಿ ಇವರನ್ನು ಶಾಸಕ ಹರೀಶ್ ಪೂಂಜರ ಸಮ್ಮುಖದಲ್ಲಿ ‌ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಗೊಳಿಸಲಾಯಿತು.
ಈ ಸಂದರ್ಭದಲ್ಲಿ ಅಭ್ಯರ್ಥಿ ಪ್ರಮುಖ್ ಜಯಾನಂದ ಗೌಡ, ಡೀಕಯ್ಯ ಗೌಡ ಕಂಚರೊಟ್ಟು, ಉಮೇಶ್ ಗೌಡ ಅಂಗಡಿಮಜಲು, ಲಕ್ಷ್ಮಣ ಗೌಡ ಕಿಲಾರು, ಜಯಂತ ಗೌಡ ಬೈಪಾಡಿ, ಯಶವಂತ ಗೌಡ ಬೆಳಾಲು ಸುರೇಂದ್ರ ಸುರುಳಿ, ದಾಮೋದರ ಕಾಡಂಡ ಉಪಸ್ಥಿತರಿದ್ದರು.

Related posts

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಜಿಲ್ಲಾಧಿಕಾರಿ ಮುಲೈ ಮುಹಿಲನ್, ಎಸ್.ಪಿ ರಿಷ್ಯಂತ್, ಮಾಜಿ ಸಚಿವ ರಮಾನಾಥ ರೈ ಹಾಗೂ ಜನಪ್ರತಿನಿಧಿಗಳು

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ

Suddi Udaya

ಬೆಳ್ತಂಗಡಿ: ಬಜರಂಗದಳ ಸಂಘಟನೆ ಹಾಗೂ ಶರಣ್ ಪಂಪುವೆಲ್ ರವರ ಮೇಲೆ ಅವಮಾನಕರ ಪೋಸ್ಟ್ ಮತ್ತು ವಿಡೀಯೋ ಹಾಕಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕರಿಗೆ ಮನವಿ

Suddi Udaya

ಶಿಶಿಲ ಸ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಗ್ರಾಮಸಭೆ

Suddi Udaya

ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಭಾರತೀಯ ಮಜ್ದೂರ್ ಸಂಘದಿಂದ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಎಕ್ಸಲೆಂಟ್ ಪ್ರೌಢಶಾಲೆಯ ವಿದ್ಯಾರ್ಥಿಗಳು ಹೊಸಂಗಡಿ ಗ್ರಾಮ ಪಂಚಾಯತಿಗೆ ಭೇಟಿ

Suddi Udaya
error: Content is protected !!