23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬಂದಾರು : ಹಲವು ಮಂದಿ ಕಾಂಗ್ರೆಸ್‌ ಪ್ರಮುಖರು ಬಿಜೆಪಿ ‌ಸೇರ್ಪಡೆ

ಬಂದಾರು: ಬಂದಾರು ಗ್ರಾಮದ ಪೆರ್ಲ-ಬೈಪಾಡಿ 219 ಬೂತ್ ನ ಕಾಂಗ್ರೆಸ್ ‌ಬೂತ್ ಪ್ರಮುಖರಾದ ದಿವಾಕರ ಗೌಡ ಬಾಲಂಪಾಡಿ,ಚೆನ್ನಕೇಶವ ಗೌಡ ಬನದಮಜಲು,ನೇಮಣ್ಣ ಗೌಡ ಬೈದ್ರೊಟ್ಟು, ವಸಂತ ನಾಯ್ಕ ಕಾಪಿನಬಾಗಿಲು, ಮತ್ತು ಕಮಲಾಕ್ಷ ಗೌಡ ಬೈಪಾಡಿ ಇವರನ್ನು ಶಾಸಕ ಹರೀಶ್ ಪೂಂಜರ ಸಮ್ಮುಖದಲ್ಲಿ ‌ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಗೊಳಿಸಲಾಯಿತು.
ಈ ಸಂದರ್ಭದಲ್ಲಿ ಅಭ್ಯರ್ಥಿ ಪ್ರಮುಖ್ ಜಯಾನಂದ ಗೌಡ, ಡೀಕಯ್ಯ ಗೌಡ ಕಂಚರೊಟ್ಟು, ಉಮೇಶ್ ಗೌಡ ಅಂಗಡಿಮಜಲು, ಲಕ್ಷ್ಮಣ ಗೌಡ ಕಿಲಾರು, ಜಯಂತ ಗೌಡ ಬೈಪಾಡಿ, ಯಶವಂತ ಗೌಡ ಬೆಳಾಲು ಸುರೇಂದ್ರ ಸುರುಳಿ, ದಾಮೋದರ ಕಾಡಂಡ ಉಪಸ್ಥಿತರಿದ್ದರು.

Related posts

ಪ್ರಬಂಧ ಸ್ಪರ್ಧೆ: ಕುಂಭ ಶ್ರೀ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಆರಂಬೋಡಿ ಪ್ರಗತಿಪರ ಕೃಷಿಕ ಮುತ್ತಯ್ಯ ಪೂಜಾರಿ ನಿಧನ

Suddi Udaya

ಉಜಿರೆ ಶ್ರೀ ಧ.ಮಂಜುನಾಥೇಶ್ವರ ಕಾಲೇಜಿನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಬಳಂಜ ಶಾಲೆಯ ನಿವೃತ್ತ ಶಿಕ್ಷಕಿ ಶ್ರೀಮತಿ ರೆನಿಲ್ಡಾ ಜೋಯ್ಸ್ ಮಥಾಯಸ್ ರವರಿಗೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಗೌರವಾರ್ಪಣೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತೆನೆ ಹಬ್ಬ

Suddi Udaya

ಕನ್ಯಾಡಿ -I : ಮೇರ್‍ಲ ನಿವಾಸಿ ಕೃಷಿಕ ಸಾಂತಪ್ಪ ಗೌಡ ನಿಧನ

Suddi Udaya
error: Content is protected !!