25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬೆಳಾಲು : ಹಲವು ಮಂದಿ ಕಾಂಗ್ರೆಸ್‌ ಪ್ರಮುಖರು ಬಿಜೆಪಿ ‌ಸೇರ್ಪಡೆ

ಬೆಳಾಲು:ಬೆಳಾಲು ಗ್ರಾಮ 178 ಬೂತ್ ನ ಕಾಂಗ್ರೆಸ್ ‌ಬೂತ್ ಅಧ್ಯಕ್ಷ ಕೇಶವ‌ ಕರ್ಪುದಗುಡ್ಡೆ, ಪ್ರಮುಖರಾದ ಯಶೋಧರ ಗೌಡ ಅಳಕೆದಡ್ಡ,ಸಂತೋಷ್ ಮಡಿವಾಳ,ದಿನೇಶ್ ಗೌಡ ಕರ್ಪುದಗುಡ್ಡೆ,ಪ್ರವೀಣ್,ಉಪೇಂದ್ರ‌‌ ಕರ್ಪುದಗುಡ್ಡೆ,ಪ್ರಭಾಕರ ಗೌಡ ಹೊಂಪೆಜಾಲು ಇವರನ್ನು ಶಾಸಕ ಹರೀಶ್ ಪೂಂಜರ ಸಮ್ಮುಖದಲ್ಲಿ ‌ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳಿಸಲಾಯಿತು.


ಈ ಸಂದರ್ಭದಲ್ಲಿ ಅಭ್ಯರ್ಥಿ ಪ್ರಮುಖ್ ಜಯಾನಂದ ಗೌಡ, ಉದಿತ್ ಕುಮಾರ್ ಜೈನ್ ಕುಜುಂಬೊಟ್ಟು, ದಿಲೀಪ್ ಕುಮಾರ್ ಜೈನ್, ವಕೀಲರಾದ ಶ್ರೀನಿವಾಸ್ ಗೌಡ, ಪ್ರಮುಖರಾದ ಸುರೇಂದ್ರ ಗೌಡ, ದಿನೇಶ್ ಗೌಡ ಧರ್ಮದೋಡಿ, ಯಶವಂತ ಗೌಡ ಬನಂದೂರು, ಶ್ರೀಮತಿ ವಿದ್ಯಾ ಶ್ರೀನಿವಾಸ ಗೌಡ, ಯಶೋದ, ಹರಿಪ್ರಸಾದ್ ಅರಣೆಮಾರು, ಕುಂಞಪ್ಪ ನಾಯ್ಕ, ಜಯಾನಂದ ನಾಯ್ಕ ಉಪಸ್ಥಿತರಿದ್ದರು.

Related posts

ಉಜಿರೆ : ಹಳೆಪೇಟೆ ಬಳಿ ಸಂಚರಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ: ಬೈಕ್ ಸವಾರ ಪ್ರಾಣಾಪಾಯದಿಂದ ಪಾರು

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಪಡ್ಪು ಶಾಖಾ ಕಟ್ಟಡ ಶುಭಾರಂಭ

Suddi Udaya

ಜೂ. 8: ಧರ್ಮಸ್ಥಳ ವಿದ್ಯುತ್ ನಿಲುಗಡೆ

Suddi Udaya

ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಲಲ್ಲಾನ ಪ್ರಾಣಪ್ರತಿಷ್ಠೆ: ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಶಾಸಕ ಹರೀಶ್ ಪೂಂಜ ರವರ ಸೇವಾರ್ಥದಲ್ಲಿ 108 ಸೀಯಾಳಭಿಷೇಕ

Suddi Udaya

ತೆಕ್ಕಾರು ಗ್ರಾ.ಪಂ. ನಿಂದ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!