ಬೆಳಾಲು : ಹಲವು ಮಂದಿ ಕಾಂಗ್ರೆಸ್‌ ಪ್ರಮುಖರು ಬಿಜೆಪಿ ‌ಸೇರ್ಪಡೆ

Suddi Udaya

Updated on:

ಬೆಳಾಲು:ಬೆಳಾಲು ಗ್ರಾಮ 178 ಬೂತ್ ನ ಕಾಂಗ್ರೆಸ್ ‌ಬೂತ್ ಅಧ್ಯಕ್ಷ ಕೇಶವ‌ ಕರ್ಪುದಗುಡ್ಡೆ, ಪ್ರಮುಖರಾದ ಯಶೋಧರ ಗೌಡ ಅಳಕೆದಡ್ಡ,ಸಂತೋಷ್ ಮಡಿವಾಳ,ದಿನೇಶ್ ಗೌಡ ಕರ್ಪುದಗುಡ್ಡೆ,ಪ್ರವೀಣ್,ಉಪೇಂದ್ರ‌‌ ಕರ್ಪುದಗುಡ್ಡೆ,ಪ್ರಭಾಕರ ಗೌಡ ಹೊಂಪೆಜಾಲು ಇವರನ್ನು ಶಾಸಕ ಹರೀಶ್ ಪೂಂಜರ ಸಮ್ಮುಖದಲ್ಲಿ ‌ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳಿಸಲಾಯಿತು.


ಈ ಸಂದರ್ಭದಲ್ಲಿ ಅಭ್ಯರ್ಥಿ ಪ್ರಮುಖ್ ಜಯಾನಂದ ಗೌಡ, ಉದಿತ್ ಕುಮಾರ್ ಜೈನ್ ಕುಜುಂಬೊಟ್ಟು, ದಿಲೀಪ್ ಕುಮಾರ್ ಜೈನ್, ವಕೀಲರಾದ ಶ್ರೀನಿವಾಸ್ ಗೌಡ, ಪ್ರಮುಖರಾದ ಸುರೇಂದ್ರ ಗೌಡ, ದಿನೇಶ್ ಗೌಡ ಧರ್ಮದೋಡಿ, ಯಶವಂತ ಗೌಡ ಬನಂದೂರು, ಶ್ರೀಮತಿ ವಿದ್ಯಾ ಶ್ರೀನಿವಾಸ ಗೌಡ, ಯಶೋದ, ಹರಿಪ್ರಸಾದ್ ಅರಣೆಮಾರು, ಕುಂಞಪ್ಪ ನಾಯ್ಕ, ಜಯಾನಂದ ನಾಯ್ಕ ಉಪಸ್ಥಿತರಿದ್ದರು.

Leave a Comment

error: Content is protected !!