23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬೆಳಾಲು : ಹಲವು ಮಂದಿ ಕಾಂಗ್ರೆಸ್‌ ಪ್ರಮುಖರು ಬಿಜೆಪಿ ‌ಸೇರ್ಪಡೆ

ಬೆಳಾಲು:ಬೆಳಾಲು ಗ್ರಾಮ 178 ಬೂತ್ ನ ಕಾಂಗ್ರೆಸ್ ‌ಬೂತ್ ಅಧ್ಯಕ್ಷ ಕೇಶವ‌ ಕರ್ಪುದಗುಡ್ಡೆ, ಪ್ರಮುಖರಾದ ಯಶೋಧರ ಗೌಡ ಅಳಕೆದಡ್ಡ,ಸಂತೋಷ್ ಮಡಿವಾಳ,ದಿನೇಶ್ ಗೌಡ ಕರ್ಪುದಗುಡ್ಡೆ,ಪ್ರವೀಣ್,ಉಪೇಂದ್ರ‌‌ ಕರ್ಪುದಗುಡ್ಡೆ,ಪ್ರಭಾಕರ ಗೌಡ ಹೊಂಪೆಜಾಲು ಇವರನ್ನು ಶಾಸಕ ಹರೀಶ್ ಪೂಂಜರ ಸಮ್ಮುಖದಲ್ಲಿ ‌ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳಿಸಲಾಯಿತು.


ಈ ಸಂದರ್ಭದಲ್ಲಿ ಅಭ್ಯರ್ಥಿ ಪ್ರಮುಖ್ ಜಯಾನಂದ ಗೌಡ, ಉದಿತ್ ಕುಮಾರ್ ಜೈನ್ ಕುಜುಂಬೊಟ್ಟು, ದಿಲೀಪ್ ಕುಮಾರ್ ಜೈನ್, ವಕೀಲರಾದ ಶ್ರೀನಿವಾಸ್ ಗೌಡ, ಪ್ರಮುಖರಾದ ಸುರೇಂದ್ರ ಗೌಡ, ದಿನೇಶ್ ಗೌಡ ಧರ್ಮದೋಡಿ, ಯಶವಂತ ಗೌಡ ಬನಂದೂರು, ಶ್ರೀಮತಿ ವಿದ್ಯಾ ಶ್ರೀನಿವಾಸ ಗೌಡ, ಯಶೋದ, ಹರಿಪ್ರಸಾದ್ ಅರಣೆಮಾರು, ಕುಂಞಪ್ಪ ನಾಯ್ಕ, ಜಯಾನಂದ ನಾಯ್ಕ ಉಪಸ್ಥಿತರಿದ್ದರು.

Related posts

ಕರಾಯ ಅಲ್ ಬಿರ್ರ್ ಸ್ಕೂಲಿನಲ್ಲಿ ಇಶ್ಕೇ ರಸೂಲ್ ಮೀಲಾದ್ ಕಾರ್ಯಕ್ರಮ: ವಿದ್ಯಾರ್ಥಿಗಳಿಂದ ಪ್ರತಿಭಾ ಪ್ರದರ್ಶನ

Suddi Udaya

ಜ.20: ಬೆಳ್ತಂಗಡಿ ತಾಲೂಕು 2ನೇ ಗಮಕ ಸಮ್ಮೇಳನ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಾಕಿಂಗ್ ಸ್ಟಿಕ್ ವಿತರಣೆ

Suddi Udaya

ಉಜಿರೆ: ಮಳೆಯಿಂದ ಹಾನಿಯಾದ ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ, ಪರಿಶೀಲನೆ

Suddi Udaya

ಕುದ್ರೋಳಿ‌ ಕ್ಷೇತ್ರದ ನಿರ್ಮಾತೃ ಬಿ.ಜನಾರ್ಧನ ಪೂಜಾರಿಯವರನ್ನು ಭೇಟಿ ಮಾಡಿದ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ‌ ಸದಸ್ಯರು

Suddi Udaya
error: Content is protected !!