23.9 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿರಾಜಕೀಯವರದಿ

ಕಳೆಂಜ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಳ್ಳುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಎ. 26 ರಂದು ಕಳೆಂಜ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆಗೊಂಡರು.

ಕಾಂಗ್ರೆಸ್‌ ಕಾರ್ಯಕರ್ತರಾದ ಬಾಲಕೃಷ್ಣ ಉದ್ಲಾಜೆ, ಎಜೆ ಜೋಸೆಫ್ ಕಾಯದ, ಸಿಬಿನ್ ಎಕ್ ಅವರನ್ನು ಶಾಸಕ ಹರೀಶ್ ಪೂಂಜ ಅವರು ಪಕ್ಷದ ಧ್ವಜ ನೀಡುವ ಮೂಲಕ ಬಿಜೆಪಿಗೆ ಬರಮಾಡಿಕೊಂಡರು.

ಈ ವೇಳೆ ಅಭ್ಯರ್ಥಿ ಪ್ರಮುಖ್ ಜಯಾನಂದ ಗೌಡ, ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಯೋಗೀಶ್ ಅಲಂಬಿಲ, ಕಳೆಂಜ ಶಕ್ತಿ ಕೇಂದ್ರದ ಅಧ್ಯಕ್ಷ ಹರೀಶ್ ಕೆ.ಬಿ. ಕೊಯ್ದ, ಕಳೆಂಜ ಶಕ್ತಿಕೇಂದ್ರದ ಚುನಾವಣಾ ಪ್ರಭಾರಿ ಧನಂಜಯ್‌ ಗೌಡ, ಕಳೆಂಜ ಪಂಚಾಯತ್ ಅಧ್ಯಕ್ಷರಾದ ಎ.ಪಿ. ಪ್ರಸನ್ನ ಮತ್ತು ಜನಪ್ರತಿನಿಧಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಮಚ್ಚಿನ ಗ್ರಾ.ಪಂ. ನಿಂದ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಲೋಕಾರ್ಪಣೆಯನ್ನು ಎಲ್ ಇ ಡಿ ಪರದೆ ಮೂಲಕ ವೀಕ್ಷಣೆ

Suddi Udaya

ಕುವೆಟ್ಟು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ 12ನೇ ವರ್ಷದ ಗುರು ಪೂಜೆ ಹಾಗೂ ಸಾರ್ವಜನಿಕ ಶನೈಶ್ಚರ ಪೂಜೆಯ ಪೂರ್ವಭಾವಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ರೋಟರಿ ಕ್ಲಬ್ ಬೆಳ್ತಂಗಡಿ : ರಾಷ್ಟ್ರೀಯ ರೈತರ ದಿನ ಆಚರಣೆ

Suddi Udaya

ದಾರುಸ್ಸಲಾಂ ಕ್ಯಾಂಪಸ್ಸ್ ನಲ್ಲಿ ಲೈಬ್ರರಿ ಹಾಗೂ ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ

Suddi Udaya

ದೇವಾಂಗ ಸಮಾಜ ಮುಂಡಾಜೆ ಘಟಕದ ತ್ರೈಮಾಸಿಕ ಸಭೆ

Suddi Udaya

ಸುಯ೯ ಕಂಗ್ಲಿತ್ತಿಲು ನಿವಾಸಿ ಸುಜಾತ ನಿಧನ

Suddi Udaya
error: Content is protected !!