September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿರಾಜಕೀಯವರದಿ

ಕಳೆಂಜ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಳ್ಳುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಎ. 26 ರಂದು ಕಳೆಂಜ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆಗೊಂಡರು.

ಕಾಂಗ್ರೆಸ್‌ ಕಾರ್ಯಕರ್ತರಾದ ಬಾಲಕೃಷ್ಣ ಉದ್ಲಾಜೆ, ಎಜೆ ಜೋಸೆಫ್ ಕಾಯದ, ಸಿಬಿನ್ ಎಕ್ ಅವರನ್ನು ಶಾಸಕ ಹರೀಶ್ ಪೂಂಜ ಅವರು ಪಕ್ಷದ ಧ್ವಜ ನೀಡುವ ಮೂಲಕ ಬಿಜೆಪಿಗೆ ಬರಮಾಡಿಕೊಂಡರು.

ಈ ವೇಳೆ ಅಭ್ಯರ್ಥಿ ಪ್ರಮುಖ್ ಜಯಾನಂದ ಗೌಡ, ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಯೋಗೀಶ್ ಅಲಂಬಿಲ, ಕಳೆಂಜ ಶಕ್ತಿ ಕೇಂದ್ರದ ಅಧ್ಯಕ್ಷ ಹರೀಶ್ ಕೆ.ಬಿ. ಕೊಯ್ದ, ಕಳೆಂಜ ಶಕ್ತಿಕೇಂದ್ರದ ಚುನಾವಣಾ ಪ್ರಭಾರಿ ಧನಂಜಯ್‌ ಗೌಡ, ಕಳೆಂಜ ಪಂಚಾಯತ್ ಅಧ್ಯಕ್ಷರಾದ ಎ.ಪಿ. ಪ್ರಸನ್ನ ಮತ್ತು ಜನಪ್ರತಿನಿಧಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ವೇಣೂರು: ಕ್ಷೇತ್ರದಲ್ಲಿ ಸರ್ವಜ್ಞ ವಾಣಿ ವೆಬ್ ಸೈಟ್ ಅನಾವರಣ

Suddi Udaya

ಸಿಎ ಪರೀಕ್ಷೆಯಲ್ಲಿ ಉಜಿರೆಯ ವಫಾ ಉತ್ತೀರ್ಣ

Suddi Udaya

ಧರ್ಮಸ್ಥಳ ಗ್ರಾ. ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಅಳದಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಡಗಕಾರಂದೂರು ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಡಿ.19: ಗುರುವಾಯನಕೆರೆಯಲ್ಲಿ ಹೊಟೇಲ್ ರೇಸ್ ಇನ್ ಬೋರ್ಡಿಂಗ್ & ಲಾಡ್ಜಿಂಗ್ ಶುಭಾರಂಭ

Suddi Udaya

ಧರ್ಮಸ್ಥಳ ಪೊಲೀಸ್ ಠಾಣೆಗೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ ಕಂಪ್ಯೂಟರ್ ಉಪಕರಣ ಹಸ್ತಾಂತರ

Suddi Udaya
error: Content is protected !!